ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದ ಮೂರ್ತಿ, ಮುಜರಾಯಿ ತಹಶೀಲ್ದಾರ್ ಉಮಾ, ಮನ್ಮುಲ್ ನಿರ್ದೇಶಕ ಕಾಡೇನಹಳ್ಳಿ ರಾಮಚಂದ್ರು, ಗ್ರಾಮ ಪಂಚಾಯಿತಿ ಅಧ್ಯಕ್ಷ ಅವ್ವಗಂಗಾಧರ್, ದೇವಾಲಯದ ಕಾರ್ಯ ನಿರ್ವಹಣಾಧಿಕಾರಿ ಮಂಗಳಮ್ಮ, ದೇವಾಲಯದ ಅರ್ಚಕ ವರದರಾಜಭಟ್ಟರ್, ಪ್ರಥಮ ಸ್ಥಾನೀಕ ಕರಗಂ ನಾರಾಯಣ ಅಯ್ಯಂಗಾರ್ ಭಾಗವಹಿಸಿದ್ದರು.