ಮನ್ಮುಲ್ ನಿರ್ದೇಶಕ ಕಾಡೇನಹಳ್ಳಿ ರಾಮಚಂದ್ರು, ತಾ.ಪಂ ಇಒ ಲೋಕೇಶ್ ಮೂರ್ತಿ, ಬಿಇಒ ಬಿ.ಚಂದ್ರಶೇಖರ್, ಬಿಆರ್ಸಿ ಪ್ರಕಾಶ್, ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಸಿ.ಎ.ಅರವಿಂದ್, ಕುರುಬರ ಸಂಘದ ಗೌರವ ಅಧ್ಯಕ್ಷ ಸ್ವಾಮೀಗೌಡ, ಅಧ್ಯಕ್ಷ ಡಿ.ಹುಚ್ಚೇಗೌಡ, ಪುರಸಭೆ ಸದಸ್ಯರಾದ ಪಾರ್ಥಸಾರಥಿ, ಜಯಲಕ್ಷ್ಮಿ, ಮುಖಂಡರಾದ ಮಲ್ಲೇಶ್, ಗೋಪಾಲ್, ನಾಗರಾಜು ಇದ್ದರು.