ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯೂ ಆದ ಮಾಜಿ ಮೇಯರ್ ವೆಂಕಟೇಶಮೂರ್ತಿ, ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಲ್.ಸುರೇಶ್, ತಾಲ್ಲೂಕು ಘಟಕದ ಅಧ್ಯಕ್ಷ ಭಾಸ್ಕರ್, ಸಂಘಟನಾ ಕಾರ್ಯದರ್ಶಿ ಎಂ.ಲೋಕೇಶ್, ಪ್ರಧಾನ ಕಾರ್ಯದರ್ಶಿ ಮುದ್ದೇಗೌಡ, ಎಪಿಎಂಸಿ ನಿರ್ದೇಶಕ ರಾಮೇಗೌಡ, ಚೇರ್ಮನ್ ಚನ್ನಪ್ಪ, ಪುರಸಭೆ ಸದಸ್ಯರಾದ ವಸಂತಕುಮಾರಿ, ಪಾರ್ವತಮ್ಮ, ಗ್ರಾ.ಪಂ. ಸದಸ್ಯರಾದ ರಾಧಾ ಮಹೇಶ್, ಶಶಿಕಲಾ, ಟಿಎಪಿಸಿ ಎಂಎಸ್ ಮಾಜಿ ಅಧ್ಯಕ್ಷ ರಾಮೇಗೌಡ, ಗ್ರಾ.ಪಂ. ಮಾಜಿ ಅಧ್ಯಕ್ಷ ರವಿಕುಮಾರ್, ಶಿವಮಲ್ಲು, ವಾಸು ಭಾಗವಹಿಸಿದ್ದರು.