ಕಸಾಪ ಕಾರ್ಯಕಾರಿ ಸಮಿತಿ ಸದಸ್ಯರ ಭಾವಚಿತ್ರ ಬಳಸಲೇಬೇಕು ಎಂಬ ನಿಯಮವಿಲ್ಲ. ಹೀಗಾಗಿ ಫೋಟೊ ಕೈಬಿಟ್ಟು ಹೆಸರು ಹಾಕಿಕೊಂಡು 8 ದಿನದೊಳಗೆ ಮುದ್ರಣ ಕಾರ್ಯ ಆರಂಭಿಸದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ
ಪ್ರೊ.ಬಿ.ಜಯಪ್ರಕಾಶಗೌಡ ಅಧ್ಯಕ್ಷ ಕರ್ನಾಟಕ ಸಂಘ ಮಂಡ್ಯ
ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಜಿಲ್ಲಾ ಸಾಹಿತ್ಯ ಪರಿಷತ್ತಿನ ಯಾರ ಭಾವಚಿತ್ರ ಪ್ರಕಟಿಸಬೇಕು ಎಂಬ ಸ್ಪಷ್ಟತೆ ಇಲ್ಲ. ಇತ್ಯರ್ಥವಾದ ನಂತರ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಗುತ್ತದೆ