ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ: ಕೆಆರ್‌ಎಸ್ ಜಲಾಶಯಕ್ಕೆ ಸಿ.ಎಂ ಬೊಮ್ಮಾಯಿ ಬಾಗಿನ ಸಲ್ಲಿಕೆ

Last Updated 20 ಜುಲೈ 2022, 8:21 IST
ಅಕ್ಷರ ಗಾತ್ರ

ಮಂಡ್ಯ: ಭರ್ತಿಯಾಗಿರುವ ಕೆಆರ್‌ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಬಾಗಿನ ಅರ್ಪಿಸಿದರು.

ಬಾಗಿನ ಅರ್ಪಸಿದ ನಂತರ ಜಲಾಶಯದ ತಟದಲ್ಲಿರುವ ಕಾವೇರಿ ಪ್ರತಿಮೆಗೆ ಬೊಮ್ಮಾಯಿ ಅವರು ಪತ್ನಿ ಸಮೇತ ಪೂಜೆ ಸಲ್ಲಿಸಿದರು‌.

ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಅಬಕಾರಿ ಇಲಾಖೆ ಸಚಿವ ಕೆ.ಗೋಪಾಲಯ್ಯ, ರೇಷ್ಮೆ, ಯುವಜನಸೇವೆ ಮತ್ತು ಕ್ರೀಡಾ ಇಲಾಖೆ ಸಚಿವ ಕೆ.ಸಿ.ನಾರಾಯಣಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT