ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕರ್ನಾಟಕ ಸಂಘದ ದತ್ತಿ ಪ್ರಶಸ್ತಿಗೆ ಕೃಷ್ಣೇಗೌಡ ಆಯ್ಕೆ

Published 11 ಡಿಸೆಂಬರ್ 2023, 15:52 IST
Last Updated 11 ಡಿಸೆಂಬರ್ 2023, 15:52 IST
ಅಕ್ಷರ ಗಾತ್ರ

ಮಂಡ್ಯ: ಇಲ್ಲಿನ ಕರ್ನಾಟಕ ಸಂಘವು ನೀಡುವ ಮೊದಲ ವರ್ಷದ ಎಸ್‌.ಎಂ. ಲಿಂಗಪ್ಪ ದತ್ತಿ ಪ್ರಶಸ್ತಿಗೆ ನಾಗಮಂಗಲ ತಾಲ್ಲೂಕಿನ ಹೊನ್ನೇನಹಳ್ಳಿಯ ಸಹಕಾರಿ ಧುರೀಣ ಎಚ್‌.ಟಿ. ಕೃಷ್ಣೇಗೌಡ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹25 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಡಿ. 18ರಂದು ಸಂಜೆ 5.30ಕ್ಕೆ ಕರ್ನಾಟಕ ಸಂಘದ ಕೆ.ವಿ. ಶಂಕರೇಗೌಡ ಶತಮಾನೋತ್ಸವ ಭವನದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಿ. ಜಯಪ್ರಕಾಶ ಗೌಡ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT