‘ಕನ್ನಡ ಸಂಸ್ಕೃತಿಯನ್ನು ಪುನರುತ್ಥಾನಗೊಳಿಸುವ ಕಾರ್ಯ ಎಲ್ಲಾ ರಂಗದಲ್ಲೂ ನಡೆಯುತ್ತಿದೆ. ಹೋರಾಟ, ಸಂಘಟನೆಗಳು ರಾಜ್ಯಕ್ಕೆ ಅಪಾರ ಕೊಡುಗೆ ನೀಡಿವೆ. ಅತ್ಯಂತ ಹಳೆಯ ಸಂಘಟನೆಯಾಗಿರುವ ಸಾಹಿತ್ಯ ಪರಿಷತ್ತು ಈ ಎಲ್ಲಾ ಚಟುವಟಿಕೆಗಳನ್ನು ಒಳಗೊಳ್ಳುವಂತಾಗಬೇಕು, ಎಲ್ಲಾ ಕ್ಷೇತ್ರಕ್ಕೂ ನ್ಯಾಯ ಒದಗಿಸಬೇಕು. ಹೀಗಾಗಿ ಸಾಂಸ್ಕೃತಿಕ ಪರಿಷತ್ತು ಎಂದು ಬದಲಾದರೆ ಒಳ್ಳೆಯದು’ ಎಂದರು.