<p><strong>ಮಳವಳ್ಳಿ:</strong> ತಾಲ್ಲೂಕಿನ ಕೆಂಬೂತಗೆರೆ(ಅಮೃತೇಶ್ವರನಹಳ್ಳಿ ಕಾಲೊನಿ) ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ಎ.ಇ.ತೇಜೇಂದ್ರ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಕೆ.ಸಿ.ಕೆಂಪರಾಜು ಚುನಾಯಿತರಾದರು.</p>.<p>ಸಂಘದ ಸಭಾಂಗಣದಲ್ಲಿ ಮಂಗಳವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎ.ಇ.ತೇಜೇಂದ್ರ ಕುಮಾರ್ ಮತ್ತು ಎ.ಎಸ್.ಮಂಜುನಾಥ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೆ.ಸಿ.ಕೆಂಪರಾಜು ಹಾಗೂ ಬಿಲ್ಲಯ್ಯ ನಾಮಪತ್ರ ಸಲ್ಲಿಸಿದ್ದರು. ನಂತರ ನಡೆದ ಚುನಾವಣೆಯಲ್ಲಿ ಎ.ಇ.ತೇಜೇಂದ್ರ ಕುಮಾರ್ ಮತ್ತು ಕೆ.ಸಿ.ಕೆಂಪರಾಜು ತಲಾ 8 ಮತ ಪಡೆದು ಕ್ರಮವಾಗಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಎಂ.ಕೆ.ತ್ಯಾಗರಾಜ್ ಪ್ರಸಾದ್ ಘೋಷಿಸಿದರು.</p>.<p>ನಿರ್ದೇಶಕರಾದ ಎನ್.ಗಿರೀಶ್, ಜಿ.ಎಸ್.ಕುಮಾರ್, ಎಚ್.ಎಂ.ಮುದ್ದೇಗೌಡ, ಬಿಲ್ಲಯ್ಯ, ಜಯಮ್ಮ, ಎಸ್.ಡಿ.ಪುಟ್ಟಸ್ವಾಮಿ, ಸುಮಾ, ಎನ್.ರಮ್ಯಾ, ಡಿ.ಕಿರಣ್ ಕುಮಾರ್, ಮುಖಂಡರಾದ ಶಂಕರೇಗೌಡ, ಪುಟ್ಟರಾಜು, ಚಿಕ್ಕಿರೇಗೌಡ, ದೊಡ್ಡತಮ್ಮಯ್ಯ, ಪರಮೇಶ್ವರಪ್ಪ, ಮಹದೇವಸ್ವಾಮಿ, ಉಮೇಶ್, ಮಾದೇಗೌಡ, ದೊಳ್ಳೇಗೌಡ, ನಾಡಗೌಡ ದೊಡ್ಡಮೊಗೇಗೌಡ, ನಾಗೇಗೌಡ, ಕಿರಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ:</strong> ತಾಲ್ಲೂಕಿನ ಕೆಂಬೂತಗೆರೆ(ಅಮೃತೇಶ್ವರನಹಳ್ಳಿ ಕಾಲೊನಿ) ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ಎ.ಇ.ತೇಜೇಂದ್ರ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಕೆ.ಸಿ.ಕೆಂಪರಾಜು ಚುನಾಯಿತರಾದರು.</p>.<p>ಸಂಘದ ಸಭಾಂಗಣದಲ್ಲಿ ಮಂಗಳವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎ.ಇ.ತೇಜೇಂದ್ರ ಕುಮಾರ್ ಮತ್ತು ಎ.ಎಸ್.ಮಂಜುನಾಥ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೆ.ಸಿ.ಕೆಂಪರಾಜು ಹಾಗೂ ಬಿಲ್ಲಯ್ಯ ನಾಮಪತ್ರ ಸಲ್ಲಿಸಿದ್ದರು. ನಂತರ ನಡೆದ ಚುನಾವಣೆಯಲ್ಲಿ ಎ.ಇ.ತೇಜೇಂದ್ರ ಕುಮಾರ್ ಮತ್ತು ಕೆ.ಸಿ.ಕೆಂಪರಾಜು ತಲಾ 8 ಮತ ಪಡೆದು ಕ್ರಮವಾಗಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಎಂ.ಕೆ.ತ್ಯಾಗರಾಜ್ ಪ್ರಸಾದ್ ಘೋಷಿಸಿದರು.</p>.<p>ನಿರ್ದೇಶಕರಾದ ಎನ್.ಗಿರೀಶ್, ಜಿ.ಎಸ್.ಕುಮಾರ್, ಎಚ್.ಎಂ.ಮುದ್ದೇಗೌಡ, ಬಿಲ್ಲಯ್ಯ, ಜಯಮ್ಮ, ಎಸ್.ಡಿ.ಪುಟ್ಟಸ್ವಾಮಿ, ಸುಮಾ, ಎನ್.ರಮ್ಯಾ, ಡಿ.ಕಿರಣ್ ಕುಮಾರ್, ಮುಖಂಡರಾದ ಶಂಕರೇಗೌಡ, ಪುಟ್ಟರಾಜು, ಚಿಕ್ಕಿರೇಗೌಡ, ದೊಡ್ಡತಮ್ಮಯ್ಯ, ಪರಮೇಶ್ವರಪ್ಪ, ಮಹದೇವಸ್ವಾಮಿ, ಉಮೇಶ್, ಮಾದೇಗೌಡ, ದೊಳ್ಳೇಗೌಡ, ನಾಡಗೌಡ ದೊಡ್ಡಮೊಗೇಗೌಡ, ನಾಗೇಗೌಡ, ಕಿರಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>