ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನ್‌ಮುಲ್‌: ಸಿಐಡಿ ತನಿಖೆಗೆ ಆದೇಶ

Last Updated 30 ಜೂನ್ 2021, 21:32 IST
ಅಕ್ಷರ ಗಾತ್ರ

ಮಂಡ್ಯ: ಮನ್‌ಮುಲ್‌ನಲ್ಲಿ ಹಾಲಿಗೆ ನೀರು ಮಿಶ್ರಣ ಮಾಡಿಸರಬರಾಜು ಮಾಡುತ್ತಿದ್ದ ಹಗರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಬುಧವಾರ ಆದೇಶ ಹೊರಡಿಸಿದೆ.

ಮನ್‌ಮುಲ್‌ನಲ್ಲಿ ನಡೆದಿದ್ದ ಹಗರಣ ಸಾಕಷ್ಟು ಸದ್ದು ಮಾಡಿತ್ತು. ಈ ಸಂಬಂಧಪ್ರಕರಣ ದಾಖಲಾಗಿ, ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿತ್ತು.ಮುಖ್ಯಮಂತ್ರಿಬಿ.ಎಸ್‌.ಯಡಿಯೂರಪ್ಪ ಅವರು ಕೆಲ ದಿನಗಳ ಹಿಂದೆ ಸಿಐಡಿ ತನಿಖೆಗೆ ವಹಿಸುವ ಬಗ್ಗೆ ಘೋಷಣೆ ಮಾಡಿದ್ದರು. ಈ ಮಧ್ಯೆ, ಸಿಬಿಐ ತನಿಖೆಗೆ ವಹಿಸಬೇಕು ಎಂಬ ಒತ್ತಾಯ ವಿವಿಧಸಂಘಟನೆಗಳಿಂದಕೇಳಿ ಬಂದಿತ್ತು. ಪ್ರಕರಣ ಬೆಳಕಿಗೆ ಬಂದು ತಿಂಗಳು ಕಳೆದ ನಂತರ ತನಿಖೆಗೆ ಆದೇಶ ಹೊರಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT