ಮನ್ಮುಲ್ನಲ್ಲಿ ನಡೆದಿದ್ದ ಹಗರಣ ಸಾಕಷ್ಟು ಸದ್ದು ಮಾಡಿತ್ತು. ಈ ಸಂಬಂಧಪ್ರಕರಣ ದಾಖಲಾಗಿ, ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿತ್ತು.ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ಅವರು ಕೆಲ ದಿನಗಳ ಹಿಂದೆ ಸಿಐಡಿ ತನಿಖೆಗೆ ವಹಿಸುವ ಬಗ್ಗೆ ಘೋಷಣೆ ಮಾಡಿದ್ದರು. ಈ ಮಧ್ಯೆ, ಸಿಬಿಐ ತನಿಖೆಗೆ ವಹಿಸಬೇಕು ಎಂಬ ಒತ್ತಾಯ ವಿವಿಧಸಂಘಟನೆಗಳಿಂದಕೇಳಿ ಬಂದಿತ್ತು. ಪ್ರಕರಣ ಬೆಳಕಿಗೆ ಬಂದು ತಿಂಗಳು ಕಳೆದ ನಂತರ ತನಿಖೆಗೆ ಆದೇಶ ಹೊರಡಿಸಲಾಗಿದೆ.