ಈ ವೇಳೆ ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಸಿ. ಜೋಗಿಗೌಡ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್. ದಿವಾಕರ್, ಕೊಪ್ಪ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಉಪಾಧ್ಯಕ್ಷೆ ಲಕ್ಷ್ಮಮ್ಮ ಈರೇಗೌಡ, ಮಾಜಿ ಉಪಾಧ್ಯಕ್ಷ ಹಾಗೂ ನಿರ್ದೇಶಕ ರಮೇಶ್ ಕೊಪ್ಪ, ನಿರ್ದೇಶಕರಾದ ಎಚ್.ವಿ. ಶಿವಣ್ಣ, ಕೆ.ಜೆ. ಕೃಷ್ಣೇಗೌಡ, ರಾಮಕೃಷ್ಣ, ಟಿ. ಕಾಂತರಾಜು, ಕೆ.ಜಿ. ಜಯರಾಮು, ಶಿವಲಿಂಗೇಗೌಡ, ಜಿ.ಪಿ. ಮಂಜುಳ, ಚಂದ್ರಶೇಖರ್, ಟಿ. ಪುಟ್ಟಸ್ವಾಮಿ, ರವಿ ಇದ್ದರು.