‘ಸಿ.ಟಿ.ರವಿ, ಆರ್.ಅಶೋಕ್, ಅಶ್ವತ್ಥ ನಾರಾಯಣ ಹೊಸದಾಗಿ ಕತೆ ಬರೆಯುತ್ತಾರಂತೆ. ಇನ್ಯಾವನೋ ಒಬ್ಬ ಸಿನಿಮಾ ತೆಗೆಯುತ್ತಾನಂತೆ. ಸ್ವಾಮೀಜಿಗಳು ಅವನನ್ನು ಕರೆದು, ಕೂರಿಸಿ ಮಾತನಾಡಿದ್ದೇ ತಪ್ಪು. ಮುನಿರತ್ನ ಒಬ್ಬ ವ್ಯಾಪಾರಿ, ನಮ್ಮ ಒಕ್ಕಲುತನಗಳ ಬಗ್ಗೆ ನೂರು ಸಿನಿಮಾ ಮಾಡಲಿ. ಆದರೆ ನಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾದಾಗ ನಾವು ಸುಮ್ಮನಿರಲು ಸಾಧ್ಯವಿಲ್ಲ’ ಎಂದರು.