<p>ಕೆ.ಆರ್.ಪೇಟೆ: ಪಟ್ಟಣದ ಹೊಸಹೊಳಲು ಗ್ರಾಮದಲ್ಲಿ ರಂಗದ ಹಬ್ಬವು ಸಂಭ್ರಮದಿಂದ ನಡೆಯಿತು.</p>.<p>ರಂಗಸ್ಥಳದಲ್ಲಿ ಆರಾಧ್ಯ ದೈವ ಆಂಜನೇಯ ಸ್ವಾಮಿಯ ಪೂಜಾ ಮಹೋತ್ಸವ, ನಂತರ ದೇವಸ್ಥಾನ ಮುಂಭಾಗದ ರಂಗದಲ್ಲಿ ಜಾತಿಭೇದ, ವಯಸ್ಸಿನ ಅಂತರವಿಲ್ಲದೆ ಗ್ರಾಮದ ಜನರು ತಮಟೆಯ ಸದ್ದಿಗೆ ಹೆಜ್ಜೆ ಹಾಕುವ ಮೂಲಕ ನಮ್ಮ ಪೂರ್ವಜರು ನಡೆಸಿಕೊಂಡು ಬಂದಿರುವ ಸಂಪ್ರದಾಯವನ್ನು ಮೆರೆದರು.</p>.<p>ರಂಗದ ಹಬ್ಬದ ಸಂಭ್ರಮದಲ್ಲಿ ಗ್ರಾಮದ ಜನತೆಯೊಂದಿಗೆ ಸುತ್ತಮುತ್ತಲಿನ ಗ್ರಾಮದ ಜನರೂ ಪಾಲ್ಗೊಂಡಿದ್ದರು. ಗ್ರಾಮದ ರಾಜಬೀದಿಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತುದ್ದವು. ಗ್ರಾಮದ ಮುಖಂಡರು ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆ.ಆರ್.ಪೇಟೆ: ಪಟ್ಟಣದ ಹೊಸಹೊಳಲು ಗ್ರಾಮದಲ್ಲಿ ರಂಗದ ಹಬ್ಬವು ಸಂಭ್ರಮದಿಂದ ನಡೆಯಿತು.</p>.<p>ರಂಗಸ್ಥಳದಲ್ಲಿ ಆರಾಧ್ಯ ದೈವ ಆಂಜನೇಯ ಸ್ವಾಮಿಯ ಪೂಜಾ ಮಹೋತ್ಸವ, ನಂತರ ದೇವಸ್ಥಾನ ಮುಂಭಾಗದ ರಂಗದಲ್ಲಿ ಜಾತಿಭೇದ, ವಯಸ್ಸಿನ ಅಂತರವಿಲ್ಲದೆ ಗ್ರಾಮದ ಜನರು ತಮಟೆಯ ಸದ್ದಿಗೆ ಹೆಜ್ಜೆ ಹಾಕುವ ಮೂಲಕ ನಮ್ಮ ಪೂರ್ವಜರು ನಡೆಸಿಕೊಂಡು ಬಂದಿರುವ ಸಂಪ್ರದಾಯವನ್ನು ಮೆರೆದರು.</p>.<p>ರಂಗದ ಹಬ್ಬದ ಸಂಭ್ರಮದಲ್ಲಿ ಗ್ರಾಮದ ಜನತೆಯೊಂದಿಗೆ ಸುತ್ತಮುತ್ತಲಿನ ಗ್ರಾಮದ ಜನರೂ ಪಾಲ್ಗೊಂಡಿದ್ದರು. ಗ್ರಾಮದ ರಾಜಬೀದಿಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತುದ್ದವು. ಗ್ರಾಮದ ಮುಖಂಡರು ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>