<p><strong>ಕೆಆರ್ ಪೇಟೆ:</strong>ಜೆಡಿಎಸ್ ಪ್ರಾಬಲ್ಯ ಇರುವ ಹಾಗೂ ಮಂಡ್ಯ ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಬರುವ ಕೆ.ಆರ್. ಪೇಟೆ ವಿಧಾನಸಭೆ ಉಪಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ‘ಕಮಲ’ ಅರಳಿದೆ.ಬಿಜೆಪಿ ಅಭ್ಯರ್ಥಿ ನಾರಾಯಣಗೌಡ, 9,728 ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ.</p>.<p>2018ರ ವಿಧಾನಸಭೆ ಚುಣಾವಣೆಯಲ್ಲಿ ಜೆಡಿಎಸ್ ಹುರಿಯಾಳು ಆಗಿದ್ದ ನಾರಾಯಣಗೌಡ, ಈ ಬಾರಿಬಿಜೆಪಿಯಿಂದ ಸ್ಪರ್ಧಿಸಿದ್ದರು. ತ್ರಿಕೋನ ಸ್ಪರ್ಧೆಯ ನಿರೀಕ್ಷೆ ಹುಟ್ಟಿಸಿದ್ದ ಈ ಕ್ಷೇತ್ರದ ಮತ ಎಣಿಕ ಆರಂಭದಿಂದಲೂ ನಾರಾಯಣಗೌಡ ಹಾಗೂ ಜೆಡಿಎಸ್ ಅಭ್ಯರ್ಥಿಬಿ.ಎಲ್.ದೇವರಾಜು ನಡುವೆ ಜಿದ್ದಾಜಿದ್ದಿ ಕಂಡು ಬಂದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಆರ್ ಪೇಟೆ:</strong>ಜೆಡಿಎಸ್ ಪ್ರಾಬಲ್ಯ ಇರುವ ಹಾಗೂ ಮಂಡ್ಯ ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಬರುವ ಕೆ.ಆರ್. ಪೇಟೆ ವಿಧಾನಸಭೆ ಉಪಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ‘ಕಮಲ’ ಅರಳಿದೆ.ಬಿಜೆಪಿ ಅಭ್ಯರ್ಥಿ ನಾರಾಯಣಗೌಡ, 9,728 ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ.</p>.<p>2018ರ ವಿಧಾನಸಭೆ ಚುಣಾವಣೆಯಲ್ಲಿ ಜೆಡಿಎಸ್ ಹುರಿಯಾಳು ಆಗಿದ್ದ ನಾರಾಯಣಗೌಡ, ಈ ಬಾರಿಬಿಜೆಪಿಯಿಂದ ಸ್ಪರ್ಧಿಸಿದ್ದರು. ತ್ರಿಕೋನ ಸ್ಪರ್ಧೆಯ ನಿರೀಕ್ಷೆ ಹುಟ್ಟಿಸಿದ್ದ ಈ ಕ್ಷೇತ್ರದ ಮತ ಎಣಿಕ ಆರಂಭದಿಂದಲೂ ನಾರಾಯಣಗೌಡ ಹಾಗೂ ಜೆಡಿಎಸ್ ಅಭ್ಯರ್ಥಿಬಿ.ಎಲ್.ದೇವರಾಜು ನಡುವೆ ಜಿದ್ದಾಜಿದ್ದಿ ಕಂಡು ಬಂದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>