<p><strong>ಬೆಂಗಳೂರು:</strong>ಸರ್ಕಾರವೇ ಈ ಹಿಂದೆ ರಾಮನಗರಕ್ಕೆ ಕೊರೊನಾವೈರಸ್ತಂದಿಟ್ಟಿತ್ತು. ಈಗ ಮಂಡ್ಯಕ್ಕೆ ತಂದಿದೆ. ಮುಂಬೈಯಿಂದ ಸೋಂಕನ್ನು ತರುವ ಮೂಲಕ ಗ್ರೀನ್ಜೋನ್ನಲ್ಲಿದ್ದ ಜಿಲ್ಲೆಗೆ ಸರ್ಕಾರವೇ ಸೋಂಕುಹರಡುತ್ತಿದೆ. ಇದರ ಹಿಂದೆ ರಾಜಕೀಯ ನಡೆಯುತ್ತಿರುವಶಂಕೆ ಇದೆಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು</p>.<p>ಮಂಡ್ಯಕ್ಕೆ ತಂದ ಮೃತ ವ್ಯಕ್ತಿಯ ಶವದ ಜೊತೆ ಬಂದವರಲ್ಲಿ ಐವರಿಗೆ ಕೋವಿಡ್–19 ದೃಢಪಟ್ಟಿದೆ.ಮಂಡ್ಯಜಿಲ್ಲೆಗೆ ಮುಂಬೈಯಿಂದ 7-8 ಸಾವಿರ ಮಂದಿ ಬಂದಿದ್ದಾರೆ. ಅವರನ್ನು ಸರಿಯಾದ ರೀತಿಯಲ್ಲಿಕ್ವಾರಂಟೈನ್ ಮಾಡಿಲ್ಲ. ಮಂಡ್ಯದ ಜನರು ಸಂಕಷ್ಟಕ್ಕೆ ಸಿಲುಕುವ ದಿನಗಳು ಬರಲಿವೆ.ಜಿಲ್ಲಾಡಳಿತದ ನಿರ್ಲಕ್ಷ್ಯ ಮನೋಭಾವವೇ ಕೊರೊನಾವೈರಸ್ ಹರಡಲು ಕಾರಣವಾಗಲಿದೆಎಂದು ಶುಕ್ರವಾರ ದೇವನಹಳ್ಳಿ ಪಟ್ಟಣದಲ್ಲಿ ದೂರಿದರು.</p>.<p>ಮೃತರು ಕೊರೊನಾದಿಂದ ಸತ್ತಿದ್ದಾರೋ ಇಲ್ಲವೋ ಎಂಬುದು ತಿಳಿದಿಲ್ಲ. ಆದರೆ, ನಕಲಿ ದಾಖಲೆಸೃಷ್ಟಿಸಿ ಮೃತದೇಹವನ್ನು ತರಲಾಗಿದೆ. ಸರ್ಕಾರ ಇಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕಿದೆ. ರಾಜ್ಯದಲ್ಲಿ ಈ ರೀತಿ ಸಮಸ್ಯೆಗಳು ಉಂಟಾಗಬಾರದು ಎಂದುಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಸರ್ಕಾರವೇ ಈ ಹಿಂದೆ ರಾಮನಗರಕ್ಕೆ ಕೊರೊನಾವೈರಸ್ತಂದಿಟ್ಟಿತ್ತು. ಈಗ ಮಂಡ್ಯಕ್ಕೆ ತಂದಿದೆ. ಮುಂಬೈಯಿಂದ ಸೋಂಕನ್ನು ತರುವ ಮೂಲಕ ಗ್ರೀನ್ಜೋನ್ನಲ್ಲಿದ್ದ ಜಿಲ್ಲೆಗೆ ಸರ್ಕಾರವೇ ಸೋಂಕುಹರಡುತ್ತಿದೆ. ಇದರ ಹಿಂದೆ ರಾಜಕೀಯ ನಡೆಯುತ್ತಿರುವಶಂಕೆ ಇದೆಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು</p>.<p>ಮಂಡ್ಯಕ್ಕೆ ತಂದ ಮೃತ ವ್ಯಕ್ತಿಯ ಶವದ ಜೊತೆ ಬಂದವರಲ್ಲಿ ಐವರಿಗೆ ಕೋವಿಡ್–19 ದೃಢಪಟ್ಟಿದೆ.ಮಂಡ್ಯಜಿಲ್ಲೆಗೆ ಮುಂಬೈಯಿಂದ 7-8 ಸಾವಿರ ಮಂದಿ ಬಂದಿದ್ದಾರೆ. ಅವರನ್ನು ಸರಿಯಾದ ರೀತಿಯಲ್ಲಿಕ್ವಾರಂಟೈನ್ ಮಾಡಿಲ್ಲ. ಮಂಡ್ಯದ ಜನರು ಸಂಕಷ್ಟಕ್ಕೆ ಸಿಲುಕುವ ದಿನಗಳು ಬರಲಿವೆ.ಜಿಲ್ಲಾಡಳಿತದ ನಿರ್ಲಕ್ಷ್ಯ ಮನೋಭಾವವೇ ಕೊರೊನಾವೈರಸ್ ಹರಡಲು ಕಾರಣವಾಗಲಿದೆಎಂದು ಶುಕ್ರವಾರ ದೇವನಹಳ್ಳಿ ಪಟ್ಟಣದಲ್ಲಿ ದೂರಿದರು.</p>.<p>ಮೃತರು ಕೊರೊನಾದಿಂದ ಸತ್ತಿದ್ದಾರೋ ಇಲ್ಲವೋ ಎಂಬುದು ತಿಳಿದಿಲ್ಲ. ಆದರೆ, ನಕಲಿ ದಾಖಲೆಸೃಷ್ಟಿಸಿ ಮೃತದೇಹವನ್ನು ತರಲಾಗಿದೆ. ಸರ್ಕಾರ ಇಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕಿದೆ. ರಾಜ್ಯದಲ್ಲಿ ಈ ರೀತಿ ಸಮಸ್ಯೆಗಳು ಉಂಟಾಗಬಾರದು ಎಂದುಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>