ಇವರು ಮೂರು ತಿಂಗಳುಗಳಿಂದ ಎಂ.ಕೆ. ಆಗ್ರೋಟೆಕ್ ಕಾರ್ಖಾನೆಯಲ್ಲಿ ಮರಗೆಲಸ ಮಾಡುತ್ತಿದ್ದು, ಕಾರ್ಖಾನೆಯ ಕೊಠಡಿಯಲ್ಲೇ ಉಳಿದುಕೊಂಡಿದ್ದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಲಾಕ್ಡೌನ್ ಘೋಷಣೆಯಿಂದ ತಮ್ಮ ಊರಿಗೆ ಹೋಗಲು ಆಗದೆ, ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಪಟ್ಟಣ ಠಾಣೆಯಲ್ಲಿ ಪ್ರಕರಣ
ದಾಖಲಾಗಿದೆ.