<p><strong>ಮಂಡ್ಯ: </strong>ಭಾರತೀಯ ಕಂದಾಯ ಸೇವೆಯನಿವೃತ್ತ ಅಧಿಕಾರಿ, ಮಂಡ್ಯದ ಸೊಸೆ ಡಾ.ಲಕ್ಷ್ಮಿಅಶ್ವಿನ್ ಗೌಡ ಅವರು ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆಗಳಿಗೆ.</p>.<p>ಫೆ.16ರ ಶನಿವಾರ ಅವರು ಬಿಜೆಪಿ ಸೇರ್ಪಡೆ ನಿಗದಿಯಾಗಿತ್ತಾದರೂ,ನಂತರ ಕಾರಣಾಂತರಗಳಿಂದಾಗಿ ಕಾರ್ಯಕ್ರಮವನ್ನು ಮುಂದೂಡಿರುವುದಾಗಿ ತಿಳಿಸಲಾಗಿದೆ.</p>.<p>ಜೆಡಿಎಸ್ನಲ್ಲಿ ಸರಿಯಾಗಿ ನಡೆಸಿಕೊಳ್ಳದ ಕಾರಣ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರ ಅಭಿಮಾನಿಗಳ ಬಳಗದ ಫೇಸ್ಬುಕ್ ಪೇಜ್ನಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಕರೆ ಮಾಡಿದಾಗ ಸಂಪರ್ಕಕ್ಕೆ ಸಿಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong>ಭಾರತೀಯ ಕಂದಾಯ ಸೇವೆಯನಿವೃತ್ತ ಅಧಿಕಾರಿ, ಮಂಡ್ಯದ ಸೊಸೆ ಡಾ.ಲಕ್ಷ್ಮಿಅಶ್ವಿನ್ ಗೌಡ ಅವರು ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆಗಳಿಗೆ.</p>.<p>ಫೆ.16ರ ಶನಿವಾರ ಅವರು ಬಿಜೆಪಿ ಸೇರ್ಪಡೆ ನಿಗದಿಯಾಗಿತ್ತಾದರೂ,ನಂತರ ಕಾರಣಾಂತರಗಳಿಂದಾಗಿ ಕಾರ್ಯಕ್ರಮವನ್ನು ಮುಂದೂಡಿರುವುದಾಗಿ ತಿಳಿಸಲಾಗಿದೆ.</p>.<p>ಜೆಡಿಎಸ್ನಲ್ಲಿ ಸರಿಯಾಗಿ ನಡೆಸಿಕೊಳ್ಳದ ಕಾರಣ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರ ಅಭಿಮಾನಿಗಳ ಬಳಗದ ಫೇಸ್ಬುಕ್ ಪೇಜ್ನಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಕರೆ ಮಾಡಿದಾಗ ಸಂಪರ್ಕಕ್ಕೆ ಸಿಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>