ತಾಲ್ಲೂಕಿನ ಚೀರನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಪಿಇಎಸ್ ಕಾನೂನು ಕಾಲೇಜು ಮತ್ತು ಕಾನೂನು ಸಲಹಾ ಕೇಂದ್ರ, ಜಿಲ್ಲಾ ಪಂಚಾಯಿತಿ, ಮಹಿಳಾ ಸರ್ಕಾರಿ ಕಾಲೇಜು ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಗ್ರಾಮ ಲೋಕ ಅದಾಲತ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.