‘ಎಲ್ಲಾ ಜಿಲ್ಲೆಗಳಲ್ಲಿ ತಲಾ ಒಂದೊಂದು ಪುಸ್ತಕ ಮುದ್ರಿಸಲಾಗಿದ್ದು ಮನ್ನಾ ಆದ ಸಾಲದ ಮೊತ್ತ, ಅನುಕೂಲ ಪಡೆದ ರೈತರ ಸಂಖ್ಯೆ, ರೈತರ ವಿಳಾಸ, ಅವರ ಬ್ಯಾಂಕ್ ಖಾತೆ ಸಂಖ್ಯೆ, ಅವರ ಮೊಬೈಲ್ ಸಂಖ್ಯೆಗಳನ್ನು ಪುಸ್ತಕದಲ್ಲಿ ಮುದ್ರಿಸಲಾಗಿದೆ. ಅನುಮಾನವಿದ್ದರೆ ರೈತರಿಗೆ ಕರೆ ಮಾಡಿ ಖಚಿತಪಡಿಸಿಕೊಳ್ಳಬಹುದು. ಆಯಾ ಜಿಲ್ಲಾ ಮಟ್ಟದಲ್ಲಿ ಜೆಡಿಎಸ್ ಮುಖಂಡರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ’ ಎಂದರು.