‘ಮೋದಿ ಅವರು ಭ್ರಷ್ಟ ಯಡಿಯೂರಪ್ಪ ಅವರನ್ನು ರಾಜ್ಯದ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿದ್ದಾರೆ. ಜೈಲಿಗೆ ಹೋಗಿ ಬಂದಿರುವ ನಾಲ್ವರಿಗೆ ಮಣೆ ಹಾಕಿದ್ದಾರೆ. ರಾಜ್ಯದ ಬಿಜೆಪಿಯಲ್ಲಿ ಹಿಂದಿ ಚಲನಚಿತ್ರ ‘ಶೋಲೆ’ಯಲ್ಲಿನ ಖಳನಾಯಕರಾದ ಗಬ್ಬರ್ಸಿಂಗ್, ಕಾಲಿಯಾ, ಸಾಂಬಾ ಎಲ್ಲರೂ ಇದ್ದಾರೆ’ ಎಂದು ವ್ಯಂಗ್ಯವಾಡಿದರು.