ಸುದ್ದಿಗಾರರೊಂದಿಗೆ ಮಾತನಾಡಿ, ‘ಕಳೆದ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿದ್ದೆ, ಈ ಬಾರಿ ಪರಿಸ್ಥಿತಿ ಬದಲಾಗಿದ್ದು, ಪಕ್ಷದ ವರಿಷ್ಠರ ಸಲಹೆ, ಸೂಚನೆಯಂತೆ ನಡೆದುಕೊಳ್ಳುವೆ. ಪ್ರತಿ ತಾಲ್ಲೂಕಿನಲ್ಲೂ ಬೆಂಬಲಿಗರ ಸಭೆ ನಡೆಸುವೆ. ಚುನಾವಣೆ ದಿನಾಂಕ ಘೋಷಣೆಯಾಗುವ ಮೊದಲೇ ಒಂದು ಸುತ್ತಿನ ಪ್ರವಾಸವನ್ನೂ ಪೂರ್ಣಗೊಳಿಸುವೆ’ ಎಂದರು.