ತಡಗವಾಡಿ ಗ್ರಾಮದ ಸಿದ್ದೇಗೌಡ, ರಮೇಶ್, ಜಿತಿನ್, ಬಸವರಾಜು, ಮಂಜು, ಪುಟ್ಟು, ಸಂತೋಷ್, ನವೀನ್, ಬಳ್ಳಾರಿಗೌಡ, ಚಿಕ್ಕೈದೇಗೌಡ, ಶಂಕರ್, ಸುರೇಶ್, ದೇವೇಗೌಡ, ಕೆಂಪಲಿಂಗೇಗೌಡ, ಮಲ್ಲಪ್ಪ, ಚಂದ್ರಹಾಸ, ಪೂಜಾರಿ, ಚಂದ್ರಹಾಸ, ನಿಂಗಣ್ಣ ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದರು.