<p>ಮದ್ದೂರು: ಭಾರತ್ ವಿಕಾಸ್ ಪರಿಷತ್ ಮದ್ದೂರು ಕದಂಬ ಶಾಖೆಯ 2026–27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಹಿರಿಯ ವಿಕಾಸ್ ಸದಸ್ಯ ಎಲ್.ಚಂದ್ರಶೇಖರ ಅವಿರೋಧವಾಗಿ ಆಯ್ಕೆಯಾದರು.</p>.<p>ನಗರದ ಭಾವಿಪ ಭವನದಲ್ಲಿ ನಡೆದ ಸಂಘದ ಸರ್ವ ಸದಸ್ಯರ ಸಭೆಗಳ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಆಯ್ಕೆ ಸಭೆಯಲ್ಲಿ ಅಧ್ಯಕ್ಷರಾಗಿ ಎಲ್ ಚಂದ್ರಶೇಖರ್, ಕಾರ್ಯದರ್ಶಿಯಾಗಿ ಶಿವಕುಮಾರ್ ಮತ್ತು ಖಜಾಂಚಿಯಾಗಿ ಶಂಕರಯ್ಯ ಅವರನ್ನು ಆಯ್ಕೆಯಾದರಯ.</p>.<p>ಪರಿಷತ್ ನ ಮಹಾಲಿಂಗಯ್ಯ, ಪರಿಷತ್ ಸೇವಾ ಟ್ರಸ್ಟ್ ಅಧ್ಯಕ್ಷ ಡಿ.ಪಿ ಸ್ವಾಮಿ, ಕಾರ್ಯದರ್ಶಿ ಆನಂದ, ನೈದಿಲೆ ಚಂದ್ರು ನಿರ್ದೇಶಕರಾದ ಡಾ.ಎಸ್. ಸಿದ್ದೇಗೌಡ, ಅಪೂರ್ವಚಂದ್ರ. ಶಿವನಂಜಯ್ಯ, ಶಿವರಾಮು, ಎಂ.ಎ. ರಾಮಲಿಂಗಯ್ಯ ವಿ.ಹರ್ಷ, ಚನ್ನಸಂದ್ರ ಮಹದೇವ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-40-316262136</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮದ್ದೂರು: ಭಾರತ್ ವಿಕಾಸ್ ಪರಿಷತ್ ಮದ್ದೂರು ಕದಂಬ ಶಾಖೆಯ 2026–27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಹಿರಿಯ ವಿಕಾಸ್ ಸದಸ್ಯ ಎಲ್.ಚಂದ್ರಶೇಖರ ಅವಿರೋಧವಾಗಿ ಆಯ್ಕೆಯಾದರು.</p>.<p>ನಗರದ ಭಾವಿಪ ಭವನದಲ್ಲಿ ನಡೆದ ಸಂಘದ ಸರ್ವ ಸದಸ್ಯರ ಸಭೆಗಳ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಆಯ್ಕೆ ಸಭೆಯಲ್ಲಿ ಅಧ್ಯಕ್ಷರಾಗಿ ಎಲ್ ಚಂದ್ರಶೇಖರ್, ಕಾರ್ಯದರ್ಶಿಯಾಗಿ ಶಿವಕುಮಾರ್ ಮತ್ತು ಖಜಾಂಚಿಯಾಗಿ ಶಂಕರಯ್ಯ ಅವರನ್ನು ಆಯ್ಕೆಯಾದರಯ.</p>.<p>ಪರಿಷತ್ ನ ಮಹಾಲಿಂಗಯ್ಯ, ಪರಿಷತ್ ಸೇವಾ ಟ್ರಸ್ಟ್ ಅಧ್ಯಕ್ಷ ಡಿ.ಪಿ ಸ್ವಾಮಿ, ಕಾರ್ಯದರ್ಶಿ ಆನಂದ, ನೈದಿಲೆ ಚಂದ್ರು ನಿರ್ದೇಶಕರಾದ ಡಾ.ಎಸ್. ಸಿದ್ದೇಗೌಡ, ಅಪೂರ್ವಚಂದ್ರ. ಶಿವನಂಜಯ್ಯ, ಶಿವರಾಮು, ಎಂ.ಎ. ರಾಮಲಿಂಗಯ್ಯ ವಿ.ಹರ್ಷ, ಚನ್ನಸಂದ್ರ ಮಹದೇವ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-40-316262136</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>