ಮಂಗಳವಾರ, 23 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಮದ್ದೂರು ಗಲಭೆ | ಅಧಿಕಾರಿ ಹಿಡಿಯುವ ಹುನ್ನಾರ: ಪ್ರಗತಿಪರ ಸಂಘಟನೆ ಮುಖಂಡರ ಆರೋಪ

ಜಾಥಾಗೆ ಪೊಲೀಸರ ನಿರಾಕರಣೆ
Published : 23 ಸೆಪ್ಟೆಂಬರ್ 2025, 5:56 IST
Last Updated : 23 ಸೆಪ್ಟೆಂಬರ್ 2025, 5:56 IST
ಫಾಲೋ ಮಾಡಿ
Comments
ಮದ್ದೂರಿನಲ್ಲಿ ಸೋಮವಾರ ವಿವಿಧ ಪ್ರಗತಿಪರ ಸಂಘಟನೆಗಳ ವತಿಯಿಂದ ‘ಸಾಮರಸ್ಯ ನಡಿಗೆ’ ಕಾರ್ಯಕ್ರಮ ನಡೆಯಿತು 
ಮದ್ದೂರಿನಲ್ಲಿ ಸೋಮವಾರ ವಿವಿಧ ಪ್ರಗತಿಪರ ಸಂಘಟನೆಗಳ ವತಿಯಿಂದ ‘ಸಾಮರಸ್ಯ ನಡಿಗೆ’ ಕಾರ್ಯಕ್ರಮ ನಡೆಯಿತು 
ಕೆಲವು ಕಿಡಿಗೇಡಿಗಳು ರಾಜಕೀಯ ಲಾಭಕ್ಕಾಗಿ ಜಿಲ್ಲೆಯ ಕೋಮು ಸೌಹಾರ್ದ ಹಾಳು ಮಾಡಲು ಹೊರಟಿದ್ದಾರೆ. ಇದಕ್ಕೆ ಅವಕಾಶ ಕೊಡುವುದಿಲ್ಲ
– ಸಿ.ಕುಮಾರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿಐಟಿಯು
ಈ ಸೌಹಾರ್ದ ನಡಿಗೆಯಲ್ಲಿ ಭಾಗವಹಿಸಬಾರದು ಎಂದು ಎಷ್ಟೇ ಅಡೆತಡೆ ಒಡ್ಡಿದರೂ ನಾವು ಇಂದು ಭಾಗವಹಿಸಿ ಬೆಂಬಲ ಸೂಚಿಸಿದ್ದೇವೆ
– ಇಲಿಯಾಸ್ ಅಹಮದ್ ಶ್ರೀರಂಗಪಟ್ಟಣ ಕೋಮು ಸೌಹಾರ್ದ ವೇದಿಕೆ 
ಬಿಜೆಪಿಯವರು ಅಧಿಕಾರ ದಾಹಕ್ಕೆ ಯಾರನ್ನು ಬೇಕಾದರೂ ಬಲಿ ಕೊಡಲು ಸಿದ್ಧರಿದ್ದಾರೆ. ಹೆಣದ ಮುಂದೆ ರಾಜಕೀಯ ಮಾಡುತ್ತಿದ್ದಾರೆ
– ದೇವಿ ಜನವಾದಿ ಮಹಿಳಾ ಸಂಘಟನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT