ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ದೂರು: ಕದಲೂರು ಉದಯ್ ಗೆ ಕಾಂಗ್ರೆಸ್ ಟಿಕೆಟ್

Last Updated 15 ಏಪ್ರಿಲ್ 2023, 10:10 IST
ಅಕ್ಷರ ಗಾತ್ರ

ಮಂಡ್ಯ: ಕಾಂಗ್ರೆಸ್ ಪಕ್ಷ ಶನಿವಾರ ಬಿಡುಗಡೆ ಮಾಡಿರುವ 3ನೇ ಅಭ್ಯರ್ಥಿಗಳ ಪಟ್ಟಿಯಲ್ಲಿ ಮದ್ದೂರು ಕ್ಷೇತ್ರದಿಂದ ಉದ್ಯಮಿ ಕದಲೂರು ಉದಯ್ ಸ್ಥಾನ ಪಡೆದಿದ್ದಾರೆ.

ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳ ಹೆಸರು ಮೊದಲೇ ಘೋಷಣೆ ಮಾಡಲಾಗುತ್ತು. ಮದ್ದೂರು ಕ್ಷೇತ್ರದಿಂದ ಎಸ್.ಎಂ.ಕೃಷ್ಣ ಅಣ್ಣನ ಮಗ ಎಸ್.ಗುರುಚರಣ್ ಹಾಗೂ ಕದಲೂರು ಉದಯ್ ನಡುವೆ ಪೈಪೋಟಿ ಇತ್ತು.‌ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಉದಯ್ ಹೆಸರು ಪರಿಗಣಿಸಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT