ಸ್ವಾತಂತ್ರ್ಯ ಹೋರಾಟಕ್ಕೆ ಹೆಸರುವಾಸಿಯಾಗಿರುವ ಮದ್ದೂರು ತಾಲ್ಲೂಕಿನಲ್ಲಿ ಕೋಮುಗಲಭೆ ಬೇಡ. ಸರ್ಕಾರ ಜಿಲ್ಲೆಗೆ ಸಕ್ಕರೆ ಕಾರ್ಖಾನೆ ಅಭಿವೃದ್ಧಿ ಸೇರಿದಂತೆ ನಾಲೆಗಳ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ
ಪಿ.ಎಂ.ನರೇಂದ್ರಸ್ವಾಮಿ ಮಳವಳ್ಳಿ ಶಾಸಕ
ರಾಜ್ಯದಲ್ಲಿ 77 ಸಾವಿರ ಹಾಗೂ ಮಂಡ್ಯದಲ್ಲಿ 3700 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯಾಗಿದೆ. ಕಿಡಿಗೇಡಿಗಳು ಎಸಗಿರುವ ಅಹಿತಕರ ಘಟನೆಯನ್ನು ದೊಡ್ಡದಾಗಿ ಬಿಂಬಿಸಿ ಶಾಂತಿ ಕದಡುವುದು ಬೇಡ