ಜಯಲಕ್ಷ್ಮಮ್ಮ ಮಾತನಾಡಿ, ‘ಈಗಾಗಲೇ ಆಯಾ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಬೇಕು. ಫಲಾನುಭವಿಗಳಿಗೆ ಯೋಜನೆಗಳು ತಲುಪುವಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.ಸಭೆಯಲ್ಲಿ ಸದಸ್ಯರಾದ ಲೀಲಾವತಿ, ಸುಮಾ ಕರಿಯಪ್ಪ, ದೇವೇಗೌಡ, ಮೋಹನ್, ಅಧಿಕಾರಿಗಳಾದ ಬಸವರಾಜು, ಮಂಜುನಾಥ್ ನಾಯಕ್, ಮಂಗಳಮ್ಮ, ಕವಿತಾ ಹಾಜರಿದ್ದರು.