ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಆದಿಚುಂಚನಗಿರಿ ಮಠದಲ್ಲಿ ಜರುಗಿದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ

Published : 16 ಜನವರಿ 2025, 14:31 IST
Last Updated : 16 ಜನವರಿ 2025, 14:31 IST
ಫಾಲೋ ಮಾಡಿ
Comments
ಮಕ್ಕಳಲ್ಲಿ ಸಾಹಿತ್ಯದ ಬೇರು ಹುಟ್ಟಿದಾಗ ಮಾತ್ರ ಸಾಹಿತ್ಯಲೋಕ ಬಲಿಷ್ಠಗೊಳ್ಳಲು ಸಾಧ್ಯವಾಗುತ್ತದೆ. ಸಾಹಿತ್ಯವು‌ ಮನುಷ್ಯನ ಬದುಕಿನಲ್ಲಿ ವಿಶ್ವಾಸ ತುಂಬಿಸುತ್ತದೆ.
ನಾಡೋಜ ಗೊ.ರು.ಚನ್ನಬಸಪ್ಪ
ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠದಲ್ಲಿ ಬಾಲಗಂಗಾಧರನಾಥ ಸ್ವಾಮೀಜಿ ಅವರ 80ನೇ ಜಯಂತ್ಯುತ್ಸವ ಮತ್ತು 12ನೇ ವರ್ಷದ ಸಂಸ್ಮರಣಾ ಮಹೋತ್ಸವದ ಅಂಗವಾಗಿ ನಡೆದ ರಾಜ್ಯಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು. ಗೊ.ರು.ಚನ್ನಬಸಪ್ಪ ಪ್ರಸನ್ನನಾಥ ಸ್ವಾಮೀಜಿ ಭಾಗವಹಿಸಿದ್ದರು
ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠದಲ್ಲಿ ಬಾಲಗಂಗಾಧರನಾಥ ಸ್ವಾಮೀಜಿ ಅವರ 80ನೇ ಜಯಂತ್ಯುತ್ಸವ ಮತ್ತು 12ನೇ ವರ್ಷದ ಸಂಸ್ಮರಣಾ ಮಹೋತ್ಸವದ ಅಂಗವಾಗಿ ನಡೆದ ರಾಜ್ಯಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು. ಗೊ.ರು.ಚನ್ನಬಸಪ್ಪ ಪ್ರಸನ್ನನಾಥ ಸ್ವಾಮೀಜಿ ಭಾಗವಹಿಸಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT