<p>ಮಳವಳ್ಳಿ: ಬೆಂಗಳೂರು ವಕೀಲರ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಯಾದ ತಾಲ್ಲೂಕಿನ ಚೊಟ್ಟನಹಳ್ಳಿಯ ಸಿ.ಎಸ್.ಕಾಂತರಾಜು ಅವರನ್ನು ಪಟ್ಟಣದ ಯುನಿವರ್ಸಲ್ ಸೇವಾ ಟ್ರಸ್ಟ್ ಕಚೇರಿ ಯಲ್ಲಿ ಬುಧವಾರ ಅಭಿನಂದಿಸಲಾಯಿತು.</p>.<p>ಯುನಿವರ್ಸಲ್ ಸೇವಾ ಟ್ರಸ್ಟ್ ಕಾರ್ಯದರ್ಶಿ ಟಿ.ಎಂ.ಪ್ರಕಾಶ್ ಮಾತನಾಡಿ, ಚೊಟ್ಟನಹಳ್ಳಿಯಲ್ಲಿ ಜನಿಸಿ ವಿದ್ಯಾರ್ಥಿ ದಿಸೆಯಿಂದಲೇ ಸ್ನೇಹಜೀವಿಯಾಗಿ ನಾಯಕತ್ವ ಗುಣ ಬೆಳೆಸಿಕೊಂಡಿದ್ದ ಸಿ.ಎಸ್.ಕಾಂತರಾಜು ಅವರು ಬೆಂಗಳೂರಿನ ವಕೀಲರ ಸಂಘದಲ್ಲಿ ಉಪಾಧ್ಯಕ್ಷರಾಗಿರುವುದು ಸಾಧನೆಯಾಗಿದೆ’ ಎಂದು ಹೇಳಿದರು.</p>.<p>ಬೊಪ್ಪೇಗೌಡನಪುರ ಮಂಟೇಸ್ವಾಮಿ ಮಠದ ಭರತ್ ರಾಜೇ ಅರಸು ಹಾಗೂ ಶಾಂತಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪುಟ್ಟಸ್ವಾಮಿಗೌಡ ಮಾತನಾಡಿ, ‘ಸ್ನೇಹ ಮನೋಭಾವದಿಂದ ಕೆಲಸ ಮಾಡಿದರೆ ಉನ್ನತ ಹುದ್ದೆ ದೊರೆಯಲಿದೆ ಎನ್ನುವುದಕ್ಕೆ ಸಿ.ಎಸ್.ಕಾಂತರಾಜು ಉದಾಹರಣೆಯಾಗಿದೆ’ ಎಂದರು.</p>.<p>ಕ್ಷೇತ್ರ ಸಮನ್ವಯಾಧಿಕಾರಿ ಎಂ.ಕೆ.ಶ್ರೀನಿವಾಸ್, ಅರಣ್ಯ ಇಲಾಖೆಯ ಶಂಕರೇಗೌಡ, ಸಾಹಿತಿ ಬಸಪ್ಪ ನೆಲಮಾಕನಹಳ್ಳಿ, ಪ್ರಮುಖರಾದ ಮರಿಸ್ವಾಮಿ, ಚಂದ್ರಶೇಖರ್, ಮಹದೇವ್, ಎಲ್.ಚೇತನ್ ಕುಮಾರ್, ಲಯನ್ಸ್ ಟಿ.ಆರ್.ಸೋಮೇಗೌಡ, ಮರಿಸ್ವಾಮಿ, ನಾಗಯ್ಯ, ಶಿವಣ್ಣ, ಚುಂಚಣ್ಣ, ಸಿ.ನಾಗರಾಜು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-40-162499674</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಳವಳ್ಳಿ: ಬೆಂಗಳೂರು ವಕೀಲರ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಯಾದ ತಾಲ್ಲೂಕಿನ ಚೊಟ್ಟನಹಳ್ಳಿಯ ಸಿ.ಎಸ್.ಕಾಂತರಾಜು ಅವರನ್ನು ಪಟ್ಟಣದ ಯುನಿವರ್ಸಲ್ ಸೇವಾ ಟ್ರಸ್ಟ್ ಕಚೇರಿ ಯಲ್ಲಿ ಬುಧವಾರ ಅಭಿನಂದಿಸಲಾಯಿತು.</p>.<p>ಯುನಿವರ್ಸಲ್ ಸೇವಾ ಟ್ರಸ್ಟ್ ಕಾರ್ಯದರ್ಶಿ ಟಿ.ಎಂ.ಪ್ರಕಾಶ್ ಮಾತನಾಡಿ, ಚೊಟ್ಟನಹಳ್ಳಿಯಲ್ಲಿ ಜನಿಸಿ ವಿದ್ಯಾರ್ಥಿ ದಿಸೆಯಿಂದಲೇ ಸ್ನೇಹಜೀವಿಯಾಗಿ ನಾಯಕತ್ವ ಗುಣ ಬೆಳೆಸಿಕೊಂಡಿದ್ದ ಸಿ.ಎಸ್.ಕಾಂತರಾಜು ಅವರು ಬೆಂಗಳೂರಿನ ವಕೀಲರ ಸಂಘದಲ್ಲಿ ಉಪಾಧ್ಯಕ್ಷರಾಗಿರುವುದು ಸಾಧನೆಯಾಗಿದೆ’ ಎಂದು ಹೇಳಿದರು.</p>.<p>ಬೊಪ್ಪೇಗೌಡನಪುರ ಮಂಟೇಸ್ವಾಮಿ ಮಠದ ಭರತ್ ರಾಜೇ ಅರಸು ಹಾಗೂ ಶಾಂತಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪುಟ್ಟಸ್ವಾಮಿಗೌಡ ಮಾತನಾಡಿ, ‘ಸ್ನೇಹ ಮನೋಭಾವದಿಂದ ಕೆಲಸ ಮಾಡಿದರೆ ಉನ್ನತ ಹುದ್ದೆ ದೊರೆಯಲಿದೆ ಎನ್ನುವುದಕ್ಕೆ ಸಿ.ಎಸ್.ಕಾಂತರಾಜು ಉದಾಹರಣೆಯಾಗಿದೆ’ ಎಂದರು.</p>.<p>ಕ್ಷೇತ್ರ ಸಮನ್ವಯಾಧಿಕಾರಿ ಎಂ.ಕೆ.ಶ್ರೀನಿವಾಸ್, ಅರಣ್ಯ ಇಲಾಖೆಯ ಶಂಕರೇಗೌಡ, ಸಾಹಿತಿ ಬಸಪ್ಪ ನೆಲಮಾಕನಹಳ್ಳಿ, ಪ್ರಮುಖರಾದ ಮರಿಸ್ವಾಮಿ, ಚಂದ್ರಶೇಖರ್, ಮಹದೇವ್, ಎಲ್.ಚೇತನ್ ಕುಮಾರ್, ಲಯನ್ಸ್ ಟಿ.ಆರ್.ಸೋಮೇಗೌಡ, ಮರಿಸ್ವಾಮಿ, ನಾಗಯ್ಯ, ಶಿವಣ್ಣ, ಚುಂಚಣ್ಣ, ಸಿ.ನಾಗರಾಜು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-40-162499674</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>