ಪ್ರತಿಭಟನೆಯಲ್ಲಿ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಎಲ್.ಭರತ್ ರಾಜ್, ಕಂದೇಗಾಲ ಪಿಎಸಿಎಸ್ ಅಧ್ಯಕ್ಷ ಎಲ್.ಲಿಂಗರಾಜು, ಮುಖಂಡರಾದ ಚೌಡಯ್ಯ, ಕುಳ್ಳಚೆನ್ನಂಕಯ್ಯ, ಅಂಕೇಗೌಡ, ಗುಳ್ಳಘಟ್ಟದ ಮಹದೇವು, ಕರಿಯಪ್ಪ, ದ್ಯಾಪೇಗೌಡ, ಶಿವಲಿಂಗು ಟಿ.ಎಚ್.ಆನಂದ್, ಮರಿಸ್ವಾಮಿ ಚಿನ್ನಿಂಗರಾಮು, ತಮ್ಮೇಗೌಡ, ಚೌಡಯ್ಯ, ದಿಲೀಪ್ ಕುಮಾರ್, ಮಹೇಶ್, ಸಿದ್ದೇಗೌಡ, ರವಿ ಸೇರಿದಂತೆ ರೈತರು ಇದ್ದರು.