<p><strong>ಮಳವಳ್ಳಿ</strong>: ದಂಡಿನ ಮಾರಮ್ಮನ ದೇವಸ್ಥಾನ ಬಳಿ ಭಾನುವಾರ ಲಾರಿ ಡಿಕ್ಕಿ ಹೊಡೆದು ಸೈಕಲ್ಗೆ ಸವಾರ ಪಟ್ಟಣದ ಗಂಗಾಮತ ಬೀದಿಯ ಕೃಷ್ಣ (38) ಸ್ಥಳದಲ್ಲಿಯೇ ಮೃತರಾಗಿದ್ದಾರೆ.<br><br> ದೇವಸ್ಥಾನದಲ್ಲಿ ಸಂಬಂಧಿಕರುನಡೆಸುವ ಪೂಜೆಯಲ್ಲಿ ಪಾಲ್ಗೊಂಡು ಮನೆಗೆ ತೆರಳಲು ತಮ್ಮಡಹಳ್ಳಿ ರಸ್ತೆಯಿಂದ ಮಳವಳ್ಳಿ-ಮದ್ದೂರು ರಸ್ತೆಗೆ ಸೈಕಲ್ನಲ್ಲಿ ತಿರುವು ಪಡೆಯುತ್ತಿದ್ದ ವೇಳೆ ಮದ್ದೂರು ಕಡೆಯಿಂದ ಬಂದ ಲಾರಿ ಡಿಕ್ಕಿ ಹೊಡೆದು ಕೃಷ್ಣ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.<br><br> ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ</strong>: ದಂಡಿನ ಮಾರಮ್ಮನ ದೇವಸ್ಥಾನ ಬಳಿ ಭಾನುವಾರ ಲಾರಿ ಡಿಕ್ಕಿ ಹೊಡೆದು ಸೈಕಲ್ಗೆ ಸವಾರ ಪಟ್ಟಣದ ಗಂಗಾಮತ ಬೀದಿಯ ಕೃಷ್ಣ (38) ಸ್ಥಳದಲ್ಲಿಯೇ ಮೃತರಾಗಿದ್ದಾರೆ.<br><br> ದೇವಸ್ಥಾನದಲ್ಲಿ ಸಂಬಂಧಿಕರುನಡೆಸುವ ಪೂಜೆಯಲ್ಲಿ ಪಾಲ್ಗೊಂಡು ಮನೆಗೆ ತೆರಳಲು ತಮ್ಮಡಹಳ್ಳಿ ರಸ್ತೆಯಿಂದ ಮಳವಳ್ಳಿ-ಮದ್ದೂರು ರಸ್ತೆಗೆ ಸೈಕಲ್ನಲ್ಲಿ ತಿರುವು ಪಡೆಯುತ್ತಿದ್ದ ವೇಳೆ ಮದ್ದೂರು ಕಡೆಯಿಂದ ಬಂದ ಲಾರಿ ಡಿಕ್ಕಿ ಹೊಡೆದು ಕೃಷ್ಣ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.<br><br> ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>