ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಕವಾಡಿ | ಸೋಲಾರ್ ತಂತಿ ತಗುಲಿ ವ್ಯಕ್ತಿ ಸಾವು

Published 10 ಜೂನ್ 2024, 15:31 IST
Last Updated 10 ಜೂನ್ 2024, 15:31 IST
ಅಕ್ಷರ ಗಾತ್ರ

ಬೆಳಕವಾಡಿ: ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರದಲ್ಲಿ ಭಾನುವಾರ ಸ್ನೇಹಿತರ ಜೊತೆ ಜನುಮ ದಿನದ ಕಾರ್ಯಕ್ರಮಕ್ಕೆ ಬಂದಿದ್ದ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ವಿದ್ಯುತ್ ಹರಿಸಿರುವ ಸೋಲಾರ್ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದಾರೆ.

ಮಂಡ್ಯ ತಾಲ್ಲೂಕಿನ ಬೆಳ್ಳುಂಡಗೆರೆಯ ನಾರಾಯಣ (40) ಮೃತ ವ್ಯಕ್ತಿ.

ಶಿವನಸಮುದ್ರ ಗ್ರಾಮದಲ್ಲಿರುವ ಮಂಜುನಾಥ ರೆಸಾರ್ಟ್‌ನಲ್ಲಿ ಪಾರ್ಟಿ ಮಾಡಲು ಬಂದಿದ್ದಾಗ ಈ ಘಟನೆ ನಡೆದಿದೆ.

ಈ ಸಂಬಂಧ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT