ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ತೆಂಕಲಗೂಡು ಮಠದ ಚೆನ್ನಸಿದ್ಧರಾಯ ಶಿವಾಚಾರ್ಯ ಸ್ವಾಮೀಜಿ, ಷಭಾವರಹಿತೇಶ್ವರ ಶಿವಾಚಾರ್ಯ ಸ್ವಾಮೀಜಿ, ಮಲ್ಲಿಕಾರ್ಜುನ ಸ್ವಾಮೀಜಿ, ಸದಾಶಿವ ಶಿವಾಚಾರ್ಯ ಸ್ವಾಮೀಜಿ, ವೇದಾವತಿ ಮಾತಾಜಿ, ಶಂಭುನಾಥ ಸ್ವಾಮೀಜಿ, ಚೇತನ ದೇವರು, ಗಂಗಾಧರ ಶಿವಾಚಾರ್ಯ ಸ್ವಾಮೀಜಿ, ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿಗಳು, ವಿಶ್ವ ಹಿಂದೂ ಪರಿಷತ್ನ ಕ್ಷೇತ್ರ ಸಂಚಾಲಕರು ಇದ್ದರು.