<p>ಮಂಡ್ಯ: ಮೇ 29 ಮತ್ತು 30ರಂದು ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ. ರೈತರಿಗೆ ಅನುಕೂಲವಾಗಲೆಂದು ಮೇ 31ರ ಭಾನುವಾರದಂದು ಸಹ ಎಲ್ಲ ರೈತ ಸಂಪರ್ಕ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಅಲಸಂದೆ ಬಿತ್ತನೆ ಬೀಜವನ್ನು ಸಹಾಯಧನದಲ್ಲಿ ವಿತರಿಸಲಾಗುವುದು. ರೈತರು ಇದರ ಸದುಪಯೋಗ ಪಡೆದುಕೊಳ್ಳಲು ಕೋರಿದೆ.</p>.<p>ಜಿಲ್ಲೆಯಲ್ಲಿ ಅಲಸಂದೆ ಬೆಳೆದರೆ ಭೂಮಿಯ ಫಲವತ್ತತೆ ಹೆಚ್ಚುವುದರೊಂದಿಗೆ ಮುಂಗಾರು ಹಂಗಾಮಿನ ಮುಖ್ಯ ಬೆಳೆಯಲ್ಲಿ ಇಳುವರಿ ವೃದ್ಧಿಸಲು ಸಹಕಾರಿಯಾಗುವುದು ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.</p>.<p>ಬೆಳಕವಾಡಿ: ಗ್ರಾಮಗಳಲ್ಲಿ ಜನರಿಗೆ ಅಕ್ರಮವಾಗಿ ಮದ್ಯಪಾನ ಮಾಡಲು ಸ್ಥಳಾವಕಾಶ ಮಾಡಿಕೊಟ್ಟಿರುವ ಆರೋಪದಲ್ಲಿ ಸೋಮನಹಳ್ಳಿ ಗ್ರಾಮದ ರಮೇಶ್ ಹಾಗೂ ಬಿ.ಜಿ.ಪುರ ಗ್ರಾಮದ ಸೋಮಣ್ಣ ಎಂಬುವರ ವಿರುದ್ಧ ಶುಕ್ರವಾರ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಬಿ.ವಿ.ಪ್ರಕಾಶ್ ಪ್ರಕರಣ ದಾಖಲಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-40-1943850282</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ಮೇ 29 ಮತ್ತು 30ರಂದು ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ. ರೈತರಿಗೆ ಅನುಕೂಲವಾಗಲೆಂದು ಮೇ 31ರ ಭಾನುವಾರದಂದು ಸಹ ಎಲ್ಲ ರೈತ ಸಂಪರ್ಕ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಅಲಸಂದೆ ಬಿತ್ತನೆ ಬೀಜವನ್ನು ಸಹಾಯಧನದಲ್ಲಿ ವಿತರಿಸಲಾಗುವುದು. ರೈತರು ಇದರ ಸದುಪಯೋಗ ಪಡೆದುಕೊಳ್ಳಲು ಕೋರಿದೆ.</p>.<p>ಜಿಲ್ಲೆಯಲ್ಲಿ ಅಲಸಂದೆ ಬೆಳೆದರೆ ಭೂಮಿಯ ಫಲವತ್ತತೆ ಹೆಚ್ಚುವುದರೊಂದಿಗೆ ಮುಂಗಾರು ಹಂಗಾಮಿನ ಮುಖ್ಯ ಬೆಳೆಯಲ್ಲಿ ಇಳುವರಿ ವೃದ್ಧಿಸಲು ಸಹಕಾರಿಯಾಗುವುದು ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.</p>.<p>ಬೆಳಕವಾಡಿ: ಗ್ರಾಮಗಳಲ್ಲಿ ಜನರಿಗೆ ಅಕ್ರಮವಾಗಿ ಮದ್ಯಪಾನ ಮಾಡಲು ಸ್ಥಳಾವಕಾಶ ಮಾಡಿಕೊಟ್ಟಿರುವ ಆರೋಪದಲ್ಲಿ ಸೋಮನಹಳ್ಳಿ ಗ್ರಾಮದ ರಮೇಶ್ ಹಾಗೂ ಬಿ.ಜಿ.ಪುರ ಗ್ರಾಮದ ಸೋಮಣ್ಣ ಎಂಬುವರ ವಿರುದ್ಧ ಶುಕ್ರವಾರ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಬಿ.ವಿ.ಪ್ರಕಾಶ್ ಪ್ರಕರಣ ದಾಖಲಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-40-1943850282</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>