ಗುರುವಾರ, 16 ಅಕ್ಟೋಬರ್ 2025
×
ADVERTISEMENT
ADVERTISEMENT

ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಅಗತ್ಯ: ಕೆ.ಆರ್. ನಂದಿನಿ

ಸಿರಿಧಾನ್ಯಗಳ ಉತ್ಪನ್ನ ಮಾರಾಟಕ್ಕೆ ‘ಸಿರಿ ಸಮೃದ್ಧಿ’ ಬ್ರ್ಯಾಂಡಿಂಗ್‌: ಸಿಇಒ ಕೆ.ಆರ್‌.ನಂದಿನಿ ಹೇಳಿಕೆ
Published : 16 ಅಕ್ಟೋಬರ್ 2025, 4:13 IST
Last Updated : 16 ಅಕ್ಟೋಬರ್ 2025, 4:13 IST
ಫಾಲೋ ಮಾಡಿ
Comments
ತೋಟಗಾರಿಕೆ ಉತ್ಪನ್ನಗಳಲ್ಲಿ ಜೇನು ಸಾಕಾಣಿಕೆಯಿಂದ ಆದಾಯ ಹೆಚ್ಚಿಸಬಹುದು. ಜೇನು ತುಪ್ಪಕ್ಕೆ ಉತ್ತಮ ಮಾರುಕಟ್ಟೆ ಬ್ರ್ಯಾಂಡಿಂಗ್‌ ಕಲ್ಪಿಸಲು ಇಲಾಖೆ ನೆರವು ನೀಡುತ್ತದೆ
ರೂಪಶ್ರೀ ಉಪನಿರ್ದೇಶಕಿ ತೋಟಗಾರಿಕೆ ಇಲಾಖೆ
ನಾಟಿ ಕೋಳಿ ಸಾಕಾಣಿಕೆಯಿಂದ ಮೊಟ್ಟೆಯನ್ನು ಬ್ರ್ಯಾಂಡಿಂಗ್‌ ಮಾಡಿ ಮಾರಾಟ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಆಸಕ್ತ ಮಹಿಳೆಯರು ತರಬೇತಿ ಪಡೆಯಬಹುದು
ಶಿವಲಿಂಗಯ್ಯ ಉಪನಿರ್ದೇಶಕ ಪಶುಸಂಗೋಪನಾ ಇಲಾಖೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT