<p>ಮಂಡ್ಯ: ಸಮಾಜದಲ್ಲಿ ಸೇವಾ ಮನೋಭಾವ ಬೆಳೆಸಿಕೊಳ್ಳುವ ಮೂಲಕ ಅಶಕ್ತರಿಗೆ ನೆರವಾಗುವುದು ಮುಖ್ಯವಾಗಬೇಕು ಎಂದು ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ನ ಜಿಲ್ಲಾ ಗೌವರ್ನರ್ ಮಾದೇಗೌಡ ಸಲಹೆ ನೀಡಿದರು.</p>.<p>ಇಲ್ಲಿನ ಅಶೋಕ ನಗರದ ಪ್ರತಿಭಾಜಲಿ ಸಭಾಂಗಣದಲ್ಲಿ ಶನಿವಾರ ನಡೆದ ಪ್ರತಿಭಾಂಜಲಿ ಅಲಯನ್ಸ್ ಕ್ಲಬ್ ಹಾಗೂ ಶುಗರ್ ಸಿಟಿ ಅಲಯನ್ಸ್ ಕ್ಲಬ್ಗಳ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಜನರ ಸೇವೆಯೇ ಮೂಲ ಧ್ಯೇಯ ಎಂಬುದನ್ನು ನಮ್ಮ ಸಂಸ್ಥೆಗಳು ಮಾಡಿಕೊಂಡು ಬರುತ್ತಿದ್ದು ಅದರಂತೆ ಸಾಗೋಣ’ ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ಸಂಪುಟ ಕಾರ್ಯದರ್ಶಿ ನಾಗರಾಜು, ಒಂದನೇ ಗೌವರ್ನರ್ ಕೆ.ಆರ್.ಶಶಿಧರ, ಜಿಲ್ಲಾ ಸಂಪುಟ ಕಾರ್ಯದರ್ಶಿ ನಾಗರಾಜ್, ಪ್ರತಿಭಾoಜಲಿ ಕ್ಲಬ್ ಅಧ್ಯಕ್ಷ ಸಂತೋಷ್, ಆಲಯನ್ಸ್ ಶುಗರ್ ಸಿಟಿ ಕ್ಲಬ್ ಅಧ್ಯಕ್ಷ ನಾಗರಾಜು, ಪ್ರತಿಭಾಂಜಲಿ ಡೇವಿಡ್, ಸೋಮಶೇಖರ್ ಕಲ್ಲಹಳ್ಳಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-40-547563728</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ಸಮಾಜದಲ್ಲಿ ಸೇವಾ ಮನೋಭಾವ ಬೆಳೆಸಿಕೊಳ್ಳುವ ಮೂಲಕ ಅಶಕ್ತರಿಗೆ ನೆರವಾಗುವುದು ಮುಖ್ಯವಾಗಬೇಕು ಎಂದು ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ನ ಜಿಲ್ಲಾ ಗೌವರ್ನರ್ ಮಾದೇಗೌಡ ಸಲಹೆ ನೀಡಿದರು.</p>.<p>ಇಲ್ಲಿನ ಅಶೋಕ ನಗರದ ಪ್ರತಿಭಾಜಲಿ ಸಭಾಂಗಣದಲ್ಲಿ ಶನಿವಾರ ನಡೆದ ಪ್ರತಿಭಾಂಜಲಿ ಅಲಯನ್ಸ್ ಕ್ಲಬ್ ಹಾಗೂ ಶುಗರ್ ಸಿಟಿ ಅಲಯನ್ಸ್ ಕ್ಲಬ್ಗಳ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಜನರ ಸೇವೆಯೇ ಮೂಲ ಧ್ಯೇಯ ಎಂಬುದನ್ನು ನಮ್ಮ ಸಂಸ್ಥೆಗಳು ಮಾಡಿಕೊಂಡು ಬರುತ್ತಿದ್ದು ಅದರಂತೆ ಸಾಗೋಣ’ ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ಸಂಪುಟ ಕಾರ್ಯದರ್ಶಿ ನಾಗರಾಜು, ಒಂದನೇ ಗೌವರ್ನರ್ ಕೆ.ಆರ್.ಶಶಿಧರ, ಜಿಲ್ಲಾ ಸಂಪುಟ ಕಾರ್ಯದರ್ಶಿ ನಾಗರಾಜ್, ಪ್ರತಿಭಾoಜಲಿ ಕ್ಲಬ್ ಅಧ್ಯಕ್ಷ ಸಂತೋಷ್, ಆಲಯನ್ಸ್ ಶುಗರ್ ಸಿಟಿ ಕ್ಲಬ್ ಅಧ್ಯಕ್ಷ ನಾಗರಾಜು, ಪ್ರತಿಭಾಂಜಲಿ ಡೇವಿಡ್, ಸೋಮಶೇಖರ್ ಕಲ್ಲಹಳ್ಳಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-40-547563728</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>