<p>ಮದ್ದೂರು: ‘ಗ್ರಾಮೀಣ ಪ್ರದೇಶದಲ್ಲಿ ತುರ್ತು ಚಿಕಿತ್ಸೆ ಅಗತ್ಯವಿದ್ದವರಿಗೆ ಅನುಕೂಲವಾಗಲೆಂದು ಅಯುಷ್ಮಾನ್ ಆರೋಗ್ಯ ಕೇಂದ್ರದ ನಿರ್ಮಾಣಕ್ಕಾಗಿ ಭೂಮಿಪೂಜೆ ನೆರವೇರಿಸಲಾಗಿದೆ’ ಎಂದು ಶಾಸಕ ಕೆ.ಎಂ. ಉದಯ್ ತಿಳಿಸಿದರು.</p>.<p>ತಾಲ್ಲೂಕಿನ ನಿಡಘಟ್ಟ ಗ್ರಾಮದಲ್ಲಿ ₹60 ಲಕ್ಷ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಹಲವು ದಶಕಗಳಿಂದ ಹಿಂದೆ ಇದ್ದ ನರ್ಸ್ಗಳ ವಸತಿ ಗೃಹ ಶಿಥಿಲಗೊಂಡಿತ್ತು, ಈ ಬಗ್ಗೆ ಗ್ರಾಮದವರು ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರು ಮರುನಿರ್ಮಾಣಕ್ಕೆ ಮನವಿ ಸಲ್ಲಿಸಿದ್ದರಿಂದ ಹೊಸದಾಗಿ ಕಟ್ಟಡ ನಿರ್ಮಾಣ ಮಾಡಲಾಗುವುದು’ ಎಂದರು.</p>.<p>‘ಈ ಕಟ್ಟಡದ ಕೆಳಗೆ ಕ್ಲಿನಿಕ್ ಇರಲಿದ್ದು, ಮೇಲಂತಸ್ತಿನಲ್ಲಿ ನರ್ಸ್ಗಳಿಗೆ ವಸತಿಗೃಹ ಇರುತ್ತದೆ. ಇದರಿಂದಾಗಿ ಗ್ರಾಮಸ್ಥರಿಗೆ ಅನುಕೂಲವಾಗಲಿದೆ’ ಎಂದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಿಡಘಟ್ಟ ಎನ್. ಎಂ. ಪ್ರಕಾಶ್, ಮಹೇಶ್, ಖುದುಸ್, ಮುಖಂಡರಾದ ಕೆ.ಎಂ. ರವಿ, ಕದಲೂರು ರಾಮಕೃಷ್ಣ, ಸತೀಶ್, ಚಿಕ್ಕಪುಟ್ಟೇಗೌಡ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-40-258587931</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮದ್ದೂರು: ‘ಗ್ರಾಮೀಣ ಪ್ರದೇಶದಲ್ಲಿ ತುರ್ತು ಚಿಕಿತ್ಸೆ ಅಗತ್ಯವಿದ್ದವರಿಗೆ ಅನುಕೂಲವಾಗಲೆಂದು ಅಯುಷ್ಮಾನ್ ಆರೋಗ್ಯ ಕೇಂದ್ರದ ನಿರ್ಮಾಣಕ್ಕಾಗಿ ಭೂಮಿಪೂಜೆ ನೆರವೇರಿಸಲಾಗಿದೆ’ ಎಂದು ಶಾಸಕ ಕೆ.ಎಂ. ಉದಯ್ ತಿಳಿಸಿದರು.</p>.<p>ತಾಲ್ಲೂಕಿನ ನಿಡಘಟ್ಟ ಗ್ರಾಮದಲ್ಲಿ ₹60 ಲಕ್ಷ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಹಲವು ದಶಕಗಳಿಂದ ಹಿಂದೆ ಇದ್ದ ನರ್ಸ್ಗಳ ವಸತಿ ಗೃಹ ಶಿಥಿಲಗೊಂಡಿತ್ತು, ಈ ಬಗ್ಗೆ ಗ್ರಾಮದವರು ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರು ಮರುನಿರ್ಮಾಣಕ್ಕೆ ಮನವಿ ಸಲ್ಲಿಸಿದ್ದರಿಂದ ಹೊಸದಾಗಿ ಕಟ್ಟಡ ನಿರ್ಮಾಣ ಮಾಡಲಾಗುವುದು’ ಎಂದರು.</p>.<p>‘ಈ ಕಟ್ಟಡದ ಕೆಳಗೆ ಕ್ಲಿನಿಕ್ ಇರಲಿದ್ದು, ಮೇಲಂತಸ್ತಿನಲ್ಲಿ ನರ್ಸ್ಗಳಿಗೆ ವಸತಿಗೃಹ ಇರುತ್ತದೆ. ಇದರಿಂದಾಗಿ ಗ್ರಾಮಸ್ಥರಿಗೆ ಅನುಕೂಲವಾಗಲಿದೆ’ ಎಂದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಿಡಘಟ್ಟ ಎನ್. ಎಂ. ಪ್ರಕಾಶ್, ಮಹೇಶ್, ಖುದುಸ್, ಮುಖಂಡರಾದ ಕೆ.ಎಂ. ರವಿ, ಕದಲೂರು ರಾಮಕೃಷ್ಣ, ಸತೀಶ್, ಚಿಕ್ಕಪುಟ್ಟೇಗೌಡ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-40-258587931</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>