<p><strong>ಬೆಳಕವಾಡಿ (ಮಂಡ್ಯ ಜಿಲ್ಲೆ):</strong> ಸಮೀಪದ ಕಗ್ಗಲೀಪುರ - ಹೊನಗನಹಳ್ಳಿ ಗ್ರಾಮಗಳ ರಸ್ತೆಯ ಮಧ್ಯದಲ್ಲಿ ಬುಧವಾರ ರಾತ್ರಿ ಹಾಕಿದ್ದ ರಾಗಿ ಹುಲ್ಲು ಒಕ್ಕಣೆಯಿಂದ ಕಾರೊಂದು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.</p><p>ಕಗ್ಗಲೀಪುರ ಗ್ರಾಮದ ಮಹೇಶ್ ಎಂಬುವರು ತಮ್ಮ ಮೂವರು ಸ್ನೇಹಿತರೊಂದಿಗೆ ಮುಡುಕುತೊರೆ ಜಾತ್ರೆಗೆ ಹೋಗುತ್ತಿದ್ದಾಗ ಹೊನಗನಹಳ್ಳಿಯ ಮುನೇಶ್ವರ ದೇವಸ್ಥಾನದ ಬಳಿ ರಸ್ತೆಯಲ್ಲಿ ಹಾಕಿದ್ದ ರಾಗಿ ಹುಲ್ಲು ಕಾರಿನ ಎಂಜಿನ್ಗೆ ತಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಹೋಗಿದೆ. ಕಾರಿನ ಒಳಗಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಕವಾಡಿ (ಮಂಡ್ಯ ಜಿಲ್ಲೆ):</strong> ಸಮೀಪದ ಕಗ್ಗಲೀಪುರ - ಹೊನಗನಹಳ್ಳಿ ಗ್ರಾಮಗಳ ರಸ್ತೆಯ ಮಧ್ಯದಲ್ಲಿ ಬುಧವಾರ ರಾತ್ರಿ ಹಾಕಿದ್ದ ರಾಗಿ ಹುಲ್ಲು ಒಕ್ಕಣೆಯಿಂದ ಕಾರೊಂದು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.</p><p>ಕಗ್ಗಲೀಪುರ ಗ್ರಾಮದ ಮಹೇಶ್ ಎಂಬುವರು ತಮ್ಮ ಮೂವರು ಸ್ನೇಹಿತರೊಂದಿಗೆ ಮುಡುಕುತೊರೆ ಜಾತ್ರೆಗೆ ಹೋಗುತ್ತಿದ್ದಾಗ ಹೊನಗನಹಳ್ಳಿಯ ಮುನೇಶ್ವರ ದೇವಸ್ಥಾನದ ಬಳಿ ರಸ್ತೆಯಲ್ಲಿ ಹಾಕಿದ್ದ ರಾಗಿ ಹುಲ್ಲು ಕಾರಿನ ಎಂಜಿನ್ಗೆ ತಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಹೋಗಿದೆ. ಕಾರಿನ ಒಳಗಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>