<p>ಮದ್ದೂರು: ನಗರಸಭಾ ವ್ಯಾಪ್ತಿಯ ಚಾಮನಹಳ್ಳಿಯ ರಂಗಮಂದಿರ ಆವರಣದಲ್ಲಿ ₹11 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಹೈಮಾಸ್ಟ್ ದೀಪವನ್ನು ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಬುಧವಾರ ಉದ್ಘಾಟಿಸಿದರು.</p>.<p>‘ಸ್ಥಳೀಯ ಗ್ರಾಮಸ್ಥರು ಹಾಗೂ ಮುಖಂಡರ ಬೇಡಿಕೆಯಂತೆ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಈ ಬಗ್ಗೆ ಹಿಂದೆ ಮನವಿ ಮಾಡಿದ್ದು, ಅವರು ನೀಡಿದ ಸಿಆರ್ಎಸ್ ಅನುದಾನದಲ್ಲಿ ದೀಪ ಅಳವಡಿಸಲಾಗಿದೆ’ ಎಂದರು.</p>.<p>‘ತಾಲ್ಲೂಕಿನ ವಿವಿಧ ಭಾಗದಲ್ಲಿ ಕೇಂದ್ರದ ಅನುದಾನದಲ್ಲಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳಲಾಗುತ್ತದೆ’ ಎಂದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಸಿ.ಎನ್.ಕೃಷ್ಣ, ಸಿದ್ದರಾಜು, ಸತೀಶ, ಮುಖಂಡರಾದ ವಿಜಯಗೌಡ (ರಾಕಿ), ಕಾಡಯ್ಯ, ರಾಮಸ್ವಾಮಿ, ಶಿವಣ್ಣ, ಕೃಷ್ಣ, ಮಹದೇವ್, ಶೇಖರ್, ಪ್ರದೀಪ, ಅರ್ಜುನ್,ಕೃಷ್ಣ, ಮುನೀಶ್, ಸ್ವಾಮಿಗೌಡ, ಪುರುಷೋತ್ತಮ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-40-1878209818</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮದ್ದೂರು: ನಗರಸಭಾ ವ್ಯಾಪ್ತಿಯ ಚಾಮನಹಳ್ಳಿಯ ರಂಗಮಂದಿರ ಆವರಣದಲ್ಲಿ ₹11 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಹೈಮಾಸ್ಟ್ ದೀಪವನ್ನು ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಬುಧವಾರ ಉದ್ಘಾಟಿಸಿದರು.</p>.<p>‘ಸ್ಥಳೀಯ ಗ್ರಾಮಸ್ಥರು ಹಾಗೂ ಮುಖಂಡರ ಬೇಡಿಕೆಯಂತೆ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಈ ಬಗ್ಗೆ ಹಿಂದೆ ಮನವಿ ಮಾಡಿದ್ದು, ಅವರು ನೀಡಿದ ಸಿಆರ್ಎಸ್ ಅನುದಾನದಲ್ಲಿ ದೀಪ ಅಳವಡಿಸಲಾಗಿದೆ’ ಎಂದರು.</p>.<p>‘ತಾಲ್ಲೂಕಿನ ವಿವಿಧ ಭಾಗದಲ್ಲಿ ಕೇಂದ್ರದ ಅನುದಾನದಲ್ಲಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳಲಾಗುತ್ತದೆ’ ಎಂದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಸಿ.ಎನ್.ಕೃಷ್ಣ, ಸಿದ್ದರಾಜು, ಸತೀಶ, ಮುಖಂಡರಾದ ವಿಜಯಗೌಡ (ರಾಕಿ), ಕಾಡಯ್ಯ, ರಾಮಸ್ವಾಮಿ, ಶಿವಣ್ಣ, ಕೃಷ್ಣ, ಮಹದೇವ್, ಶೇಖರ್, ಪ್ರದೀಪ, ಅರ್ಜುನ್,ಕೃಷ್ಣ, ಮುನೀಶ್, ಸ್ವಾಮಿಗೌಡ, ಪುರುಷೋತ್ತಮ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-40-1878209818</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>