ಸೋಮವಾರ, 29 ಡಿಸೆಂಬರ್ 2025
×
ADVERTISEMENT
ADVERTISEMENT

ಮಂಡ್ಯ | ಮತೀಯ ಗಲಭೆ, ನಾಲಾ ದುರಂತಗಳ ಸದ್ದು

ಸಿದ್ದು ಆರ್‌.ಜಿ.ಹಳ್ಳಿ
Published : 29 ಡಿಸೆಂಬರ್ 2025, 6:29 IST
Last Updated : 29 ಡಿಸೆಂಬರ್ 2025, 6:29 IST
ಫಾಲೋ ಮಾಡಿ
Comments
ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರದ ಬಳಿಯ ಕಾಲುವೆಯಿಂದ ಕಾಡಾನೆಯನ್ನು ಮೇಲೆ ತರಲು ಅರಣ್ಯ ಇಲಾಖೆ ಅಧಿಕಾರಿಗಳು ನಡೆಸಿದ್ದ ಕಾರ್ಯಾಚರಣೆ
ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರದ ಬಳಿಯ ಕಾಲುವೆಯಿಂದ ಕಾಡಾನೆಯನ್ನು ಮೇಲೆ ತರಲು ಅರಣ್ಯ ಇಲಾಖೆ ಅಧಿಕಾರಿಗಳು ನಡೆಸಿದ್ದ ಕಾರ್ಯಾಚರಣೆ
ಆತ್ಮಹತ್ಯೆಗೆ ಯತ್ನಿಸಿದ್ದ ಮಂಜೇಗೌಡ 
ಆತ್ಮಹತ್ಯೆಗೆ ಯತ್ನಿಸಿದ್ದ ಮಂಜೇಗೌಡ 
ಮಳವಳ್ಳಿ ತಾಲ್ಲೂಕಿನ ಹಲಗೂರು ಹೋಬಳಿ ಕೊನ್ನಾಪುರ ಗ್ರಾಮದ ಪ್ರೇಮಾ ಅವರ ಮನೆಗೆ ಭೇಟಿ ನೀಡಿದ್ದ ವಿಧಾನಸಭೆ ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು
ಮಳವಳ್ಳಿ ತಾಲ್ಲೂಕಿನ ಹಲಗೂರು ಹೋಬಳಿ ಕೊನ್ನಾಪುರ ಗ್ರಾಮದ ಪ್ರೇಮಾ ಅವರ ಮನೆಗೆ ಭೇಟಿ ನೀಡಿದ್ದ ವಿಧಾನಸಭೆ ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು
ಶ್ರೀರಂಗಪಟ್ಟಣ ಸಮೀಪ ಬಂಗಾರದೊಡ್ಡಿ ಅಣೆಕಟ್ಟೆ ಮಾರ್ಗದಲ್ಲಿ ಕಾವೇರಿ ನದಿಯ ಬಫರ್‌ ಜೋನ್‌ ವ್ಯಾಪ್ತಿಯಲ್ಲಿ ನಿರ್ಮಿಸಿದ್ದ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ದೃಶ್ಯ
ಶ್ರೀರಂಗಪಟ್ಟಣ ಸಮೀಪ ಬಂಗಾರದೊಡ್ಡಿ ಅಣೆಕಟ್ಟೆ ಮಾರ್ಗದಲ್ಲಿ ಕಾವೇರಿ ನದಿಯ ಬಫರ್‌ ಜೋನ್‌ ವ್ಯಾಪ್ತಿಯಲ್ಲಿ ನಿರ್ಮಿಸಿದ್ದ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ದೃಶ್ಯ
ಮಂಡ್ಯ ತಾಲ್ಲೂಕಿನ ತಿಬ್ಬನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ವಿಶ್ವೇಶ್ವರಯ್ಯ ನಾಲೆಗೆ ಉರುಳಿಬಿದ್ದ ಕಾರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಮೇಲೆತ್ತಿದರು
ಮಂಡ್ಯ ತಾಲ್ಲೂಕಿನ ತಿಬ್ಬನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ವಿಶ್ವೇಶ್ವರಯ್ಯ ನಾಲೆಗೆ ಉರುಳಿಬಿದ್ದ ಕಾರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಮೇಲೆತ್ತಿದರು
ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಇಂಡುವಾಳು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದ್ದರು
ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಇಂಡುವಾಳು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT