<p><strong>ಮಂಡ್ಯ:</strong> ಹೊಸದಾಗಿ ಭಾನುವಾರ 10 ಮಂದಿಯಲ್ಲಿ ಕೋವಿಡ್– 19 ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 518ಕ್ಕೆ ಏರಿಕೆಯಾಗಿದೆ.</p>.<p>ಬೆಂಗಳೂರಿನಿಂದ ಬಂದ ಇಬ್ಬರಲ್ಲಿ ಪಾಸಿಟಿವ್ ಬಂದಿದ್ದು ಒಬ್ಬರು ಮಂಡ್ಯ, ಮತ್ತೊಬ್ಬರು ನಾಗಮಂಗಲ ತಾಲ್ಲೂಕಿಗೆ ಸೇರಿದ್ದಾರೆ. 18,033ನೇ ರೋಗಿಯ ಪ್ರಥಮ ಸಂಪರ್ಕಿತರಾಗಿದ್ದ ಐವರಿಗೆ ರೋಗ ಪತ್ತೆಯಾಗಿದ್ದು ಇವರು ನಾಗಮಂಗಲ ತಾಲ್ಲೂಕಿಗೆ ಸೇರಿದ್ದಾರೆ. ರಾಮನಗರ ಜಿಲ್ಲೆಯ ವ್ಯಕ್ತಿಯೊಬ್ಬರು ಮಂಡ್ಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಇಬ್ಬರು ಶೀತಜ್ವರದಿಂದ ಬಳಲುತ್ತಿದ್ದು ಕೋವಿಡ್ ದೃಢಪಟ್ಟಿದೆ, ಅವರಲ್ಲಿ ಒಬ್ಬರು ಮಂಡ್ಯಕ್ಕೆ ಸೇರಿದ್ದರೆ ಮತ್ತೊಬ್ಬರು ಮದ್ದೂರು ತಾಲ್ಲೂಕಿಗೆ ಸೇರಿದ್ದಾರೆ. ಒಟ್ಟು ಸೋಂಕಿತರಲ್ಲಿ 369 ಜನರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 149 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಕೋವಿಡ್ನಿಂದ ಯಾವುದೇ ಸಾವು ಸಂಭವಿಸಿಲ್ಲ.</p>.<p>ಕೋವಿಡ್ ಆಸ್ಪತ್ರೆಯಿಂದ ಭಾನುವಾರ 14 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಅವರಲ್ಲಿ 7 ಮಂದಿ ಕೆ.ಆರ್.ಪೇಟೆ, 6 ಮಂದಿ ಪಾಂಡವಪುರ, ಒಬ್ಬರು ನಾಗಮಂಗಲ ತಾಲ್ಲೂಕಿಗೆ ಸೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಹೊಸದಾಗಿ ಭಾನುವಾರ 10 ಮಂದಿಯಲ್ಲಿ ಕೋವಿಡ್– 19 ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 518ಕ್ಕೆ ಏರಿಕೆಯಾಗಿದೆ.</p>.<p>ಬೆಂಗಳೂರಿನಿಂದ ಬಂದ ಇಬ್ಬರಲ್ಲಿ ಪಾಸಿಟಿವ್ ಬಂದಿದ್ದು ಒಬ್ಬರು ಮಂಡ್ಯ, ಮತ್ತೊಬ್ಬರು ನಾಗಮಂಗಲ ತಾಲ್ಲೂಕಿಗೆ ಸೇರಿದ್ದಾರೆ. 18,033ನೇ ರೋಗಿಯ ಪ್ರಥಮ ಸಂಪರ್ಕಿತರಾಗಿದ್ದ ಐವರಿಗೆ ರೋಗ ಪತ್ತೆಯಾಗಿದ್ದು ಇವರು ನಾಗಮಂಗಲ ತಾಲ್ಲೂಕಿಗೆ ಸೇರಿದ್ದಾರೆ. ರಾಮನಗರ ಜಿಲ್ಲೆಯ ವ್ಯಕ್ತಿಯೊಬ್ಬರು ಮಂಡ್ಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಇಬ್ಬರು ಶೀತಜ್ವರದಿಂದ ಬಳಲುತ್ತಿದ್ದು ಕೋವಿಡ್ ದೃಢಪಟ್ಟಿದೆ, ಅವರಲ್ಲಿ ಒಬ್ಬರು ಮಂಡ್ಯಕ್ಕೆ ಸೇರಿದ್ದರೆ ಮತ್ತೊಬ್ಬರು ಮದ್ದೂರು ತಾಲ್ಲೂಕಿಗೆ ಸೇರಿದ್ದಾರೆ. ಒಟ್ಟು ಸೋಂಕಿತರಲ್ಲಿ 369 ಜನರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 149 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಕೋವಿಡ್ನಿಂದ ಯಾವುದೇ ಸಾವು ಸಂಭವಿಸಿಲ್ಲ.</p>.<p>ಕೋವಿಡ್ ಆಸ್ಪತ್ರೆಯಿಂದ ಭಾನುವಾರ 14 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಅವರಲ್ಲಿ 7 ಮಂದಿ ಕೆ.ಆರ್.ಪೇಟೆ, 6 ಮಂದಿ ಪಾಂಡವಪುರ, ಒಬ್ಬರು ನಾಗಮಂಗಲ ತಾಲ್ಲೂಕಿಗೆ ಸೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>