ಬುಧವಾರ, 13 ಆಗಸ್ಟ್ 2025
×
ADVERTISEMENT
ADVERTISEMENT

ಮಂಡ್ಯ: ಜಿಲ್ಲೆಯಲ್ಲಿ 24 ಕುಷ್ಠರೋಗ ಪ್ರಕರಣ ಪತ್ತೆ

ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ ಸೆ.8ರಿಂದ 24ರವರೆಗೆ: ಜಿಲ್ಲಾಧಿಕಾರಿ ಕುಮಾರ ಮಾಹಿತಿ
Published : 13 ಆಗಸ್ಟ್ 2025, 3:05 IST
Last Updated : 13 ಆಗಸ್ಟ್ 2025, 3:05 IST
ಫಾಲೋ ಮಾಡಿ
Comments
5 ವರ್ಷಗಳಲ್ಲಿ ಕುಷ್ಠರೋಗ ಹೆಚ್ಚಾಗಿ ಪತ್ತೆಯಾಗಿರುವ 100 ಹಳ್ಳಿಗಳಲ್ಲಿ ಆಂದೋಲನ ನಡೆಯಲಿದೆ. 40529 ಮನೆಗಳಿಗೆ ಭೇಟಿ ನೀಡಿ 1.66 ಲಕ್ಷ ಜನರನ್ನು ತಪಾಸಣೆ ಮಾಡುವ ಗುರಿಯಿದೆ.
– ಕುಮಾರ, ಜಿಲ್ಲಾಧಿಕಾರಿ
ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವ ನಿರ್ಗತಿಕರಿಗೆ ಆರೈಕೆ ಮತ್ತು ಚೇತರಿಕೆ ಕೇಂದ್ರ ತೆರೆಯಲು ಮಿಮ್ಸ್‌ನಲ್ಲಿ ಜಾಗ ಗುರುತಿಸಲಾಗಿದೆ. ಎನ್.ಜಿ.ಒ. ಸಂಘ ಸಂಸ್ಥೆಗಳಿಂದ ಟೆಂಡರ್ ಕರೆಯಲಾಗಿದೆ.
– ಸೋಮಶೇಖರ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT