<p><strong>ಕೆ.ಆರ್.ಪೇಟೆ (ಮಂಡ್ಯ ಜಿಲ್ಲೆ):</strong> ತಾಲ್ಲೂಕಿನ ಕಸಬಾ ಹೋಬಳಿ ಕತ್ತರಘಟ್ಟ ಗ್ರಾಮದಲ್ಲಿ ಹುಲ್ಲಿನ ಮೆದೆಗೆ ಬಿದ್ದ ಬೆಂಕಿಯನ್ನು ನಂದಿಸಲು ಹೋಗಿದ್ದ ಜಯರಾಮು ಜ್ವಾಲೆಗೆ ಸಿಲುಕಿ ಮೃತಪಟ್ಟರು. </p>.<p>ಶನಿವಾರ ಮಧ್ಯಾಹ್ನ ಕಿಡಿಗೇಡಿಗಳ ಕೃತ್ಯದಿಂದ ಬೆಂಕಿ ಬಿದ್ದಿರಬಹುದು ಎನ್ನಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಪ್ರಗತಿಪರ ಕೃಷಿಕರಾಗಿದ್ದ ಜಯರಾಮ ಅವರನ್ನು ಕಳೆದುಕೊಂಡ ಕುಟುಂಬ ಕಂಗಾಲಾಗಿದೆ. ಸರ್ಕಾರವು ನೆರವಿಗೆ ಧಾವಿಸಬೇಕು’ ಎಂದು ದಲಿತ ಮುಖಂಡ ಡಿ. ಪ್ರೇಮಕುಮಾರ್ ಒತ್ತಾಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪೇಟೆ (ಮಂಡ್ಯ ಜಿಲ್ಲೆ):</strong> ತಾಲ್ಲೂಕಿನ ಕಸಬಾ ಹೋಬಳಿ ಕತ್ತರಘಟ್ಟ ಗ್ರಾಮದಲ್ಲಿ ಹುಲ್ಲಿನ ಮೆದೆಗೆ ಬಿದ್ದ ಬೆಂಕಿಯನ್ನು ನಂದಿಸಲು ಹೋಗಿದ್ದ ಜಯರಾಮು ಜ್ವಾಲೆಗೆ ಸಿಲುಕಿ ಮೃತಪಟ್ಟರು. </p>.<p>ಶನಿವಾರ ಮಧ್ಯಾಹ್ನ ಕಿಡಿಗೇಡಿಗಳ ಕೃತ್ಯದಿಂದ ಬೆಂಕಿ ಬಿದ್ದಿರಬಹುದು ಎನ್ನಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಪ್ರಗತಿಪರ ಕೃಷಿಕರಾಗಿದ್ದ ಜಯರಾಮ ಅವರನ್ನು ಕಳೆದುಕೊಂಡ ಕುಟುಂಬ ಕಂಗಾಲಾಗಿದೆ. ಸರ್ಕಾರವು ನೆರವಿಗೆ ಧಾವಿಸಬೇಕು’ ಎಂದು ದಲಿತ ಮುಖಂಡ ಡಿ. ಪ್ರೇಮಕುಮಾರ್ ಒತ್ತಾಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>