<p><strong>ಮಂಡ್ಯ</strong>: ತಾಲ್ಲೂಕಿನಲ್ಲಿ ವಿವಿಧೆಡೆ ಸೋಮವಾರ ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿರುವ ಪೊಲೀಸರು, ಜೂಜಾಟಕ್ಕೆ ಬಳಸಿದ್ದ ಹಣ ಮತ್ತು ಪ್ಲಾಸ್ಟಿಕ್ ತಾಟನ್ನು ವಶಕ್ಕೆ ಪಡೆದಿದ್ದಾರೆ.</p>.<p>ಬಸರಾಳು: ಬಸರಾಳು ಪೊಲೀಸ್ ಠಾಣೆ ವ್ಯಾಪ್ತಿಯ ಕಾಲಭೈರವೇಶ್ವರ ಸಮುದಾಯ ಭವನದ ಹಿಂಭಾಗ ಅಂದರ್–ಬಾಹರ್ ಜೂಜಾಟಕ್ಕಿಟ್ಟಿದ್ದ ನಾಲ್ಕು ಜನರಿಂದ ಸುಮಾರು ₹2,800 ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.</p>.<p>ಮಂಡ್ಯ: ತಾಲ್ಲೂಕಿನ ಹೊನಗಾನ ಹಳ್ಳಿ ಗ್ರಾಮದ ವಿಶ್ವಮಾನವ ಶಾಲೆ ಹಿಂಭಾಗ ಸರ್ಕಾರಿ ಗೋಮಾಳ ಜಮೀನಿನಲ್ಲಿ ಇಸ್ಪೀಟ್ ಆಡುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ್ದು, ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಕೆರಗೋಡು: ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ಅಂದರ್–ಬಾಹರ್ ಆಡುತ್ತಿದ್ದ ವ್ಯಕ್ತಿಗಳಿಂದ ಹಣ ವಶಕ್ಕೆ ಪಡೆದು ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-40-609858248</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ತಾಲ್ಲೂಕಿನಲ್ಲಿ ವಿವಿಧೆಡೆ ಸೋಮವಾರ ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿರುವ ಪೊಲೀಸರು, ಜೂಜಾಟಕ್ಕೆ ಬಳಸಿದ್ದ ಹಣ ಮತ್ತು ಪ್ಲಾಸ್ಟಿಕ್ ತಾಟನ್ನು ವಶಕ್ಕೆ ಪಡೆದಿದ್ದಾರೆ.</p>.<p>ಬಸರಾಳು: ಬಸರಾಳು ಪೊಲೀಸ್ ಠಾಣೆ ವ್ಯಾಪ್ತಿಯ ಕಾಲಭೈರವೇಶ್ವರ ಸಮುದಾಯ ಭವನದ ಹಿಂಭಾಗ ಅಂದರ್–ಬಾಹರ್ ಜೂಜಾಟಕ್ಕಿಟ್ಟಿದ್ದ ನಾಲ್ಕು ಜನರಿಂದ ಸುಮಾರು ₹2,800 ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.</p>.<p>ಮಂಡ್ಯ: ತಾಲ್ಲೂಕಿನ ಹೊನಗಾನ ಹಳ್ಳಿ ಗ್ರಾಮದ ವಿಶ್ವಮಾನವ ಶಾಲೆ ಹಿಂಭಾಗ ಸರ್ಕಾರಿ ಗೋಮಾಳ ಜಮೀನಿನಲ್ಲಿ ಇಸ್ಪೀಟ್ ಆಡುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ್ದು, ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಕೆರಗೋಡು: ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ಅಂದರ್–ಬಾಹರ್ ಆಡುತ್ತಿದ್ದ ವ್ಯಕ್ತಿಗಳಿಂದ ಹಣ ವಶಕ್ಕೆ ಪಡೆದು ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-40-609858248</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>