<p><strong>ಮದ್ದೂರು:</strong> ‘ಮದ್ದೂರು ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಾಗ ಸ್ಥಳದಲ್ಲಿ ಕರ್ತವ್ಯದಲ್ಲಿ ಇಲ್ಲದ ಕಾರಣ ಮದ್ದೂರು ಪಟ್ಟಣ ಠಾಣೆಯ ಇನ್ಸ್ಪೆಕ್ಟರ್ ಶಿವಕುಮಾರ್ ಎಂಬುವರನ್ನು ಅಮಾನತು ಮಾಡಲಾಗಿದೆ’ ಎಂದು ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. </p><p>‘ನಾಗಮಂಗಲ, ಮದ್ದೂರಿನಲ್ಲಿ ನಡೆದಂಥ ಗಲಭೆಗಳು ಇನ್ನು ಮುಂದೆ ಜಿಲ್ಲೆಯಲ್ಲಿ ಎಲ್ಲಿಯೂ ನಡೆಯಬಾರದು. ನಡೆದರೆ ನಿಮ್ಮನ್ನೇ ನೇರ ಹೊಣೆ ಮಾಡುತ್ತೇವೆ’ ಎಂದು ಸಚಿವರು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ‘ಮದ್ದೂರು ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಾಗ ಸ್ಥಳದಲ್ಲಿ ಕರ್ತವ್ಯದಲ್ಲಿ ಇಲ್ಲದ ಕಾರಣ ಮದ್ದೂರು ಪಟ್ಟಣ ಠಾಣೆಯ ಇನ್ಸ್ಪೆಕ್ಟರ್ ಶಿವಕುಮಾರ್ ಎಂಬುವರನ್ನು ಅಮಾನತು ಮಾಡಲಾಗಿದೆ’ ಎಂದು ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. </p><p>‘ನಾಗಮಂಗಲ, ಮದ್ದೂರಿನಲ್ಲಿ ನಡೆದಂಥ ಗಲಭೆಗಳು ಇನ್ನು ಮುಂದೆ ಜಿಲ್ಲೆಯಲ್ಲಿ ಎಲ್ಲಿಯೂ ನಡೆಯಬಾರದು. ನಡೆದರೆ ನಿಮ್ಮನ್ನೇ ನೇರ ಹೊಣೆ ಮಾಡುತ್ತೇವೆ’ ಎಂದು ಸಚಿವರು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>