ಮಂಡ್ಯ ನಗರಸಭೆ ಚುನಾವಣೆಯಲ್ಲಿ ಅಧ್ಯಕ್ಷ–ಉಪಾಧ್ಯಕ್ಷರಾಗಿ ಆಯ್ಕೆಯಾದ ಜೆಡಿಎಸ್ನ ಎಂ.ವಿ.ಪ್ರಕಾಶ್ (ನಾಗೇಶ್) ಮತ್ತು ಬಿಜೆಪಿಯ ಎಂ.ಪಿ. ಅರುಣ್ಕುಮಾರ್ ಅವರಿಗೆ ಹೂಮಾಲೆ ಹಾಕಿ ಕಾರ್ಯಕರ್ತರು ಮತ್ತು ಬೆಂಬಲಿಗರು ಸಂಭ್ರಮಿಸಿದರು
ನನ್ನ ಜೀವನದಲ್ಲಿ ಮೊದಲ ಬಾರಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತ ಹಾಕಿದ್ದೇನೆ. ಕಾಂಗ್ರೆಸ್ನವರ ಆಮಿಷಗಳಿಗೆ ಮಣಿಯದ ನಿಷ್ಠಾವಂತ ಜೆಡಿಎಸ್ ಸದಸ್ಯರು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ