

ನೀವು ಸರ್ಕಾರದ ಷೇರುದಾರರೇ ಸಾಕು ಎನ್ನುವುದಾದರೆ ನಮ್ಮನ್ನೇಕೆ ಸಭೆಗೆ ಆಹ್ವಾನಿಸುತ್ತೀರಾ? ಷೇರುದಾರರ ಹೆಸರುಗಳನ್ನು ದಾಖಲೆ ಸಮೇತ ಇಟ್ಟುಕೊಳ್ಳಬೇಕುಕೆ.ಬೋರಯ್ಯ ರೈತ ಮುಖಂಡ
ಷೇರುದಾರರಿಗೆ ಸಭೆಯ ವಿಚಾರವೇ ತಿಳಿದಿಲ್ಲ. ಇವರು ಕಾರ್ಖಾನೆ ಉಳಿಸುವುದಕ್ಕೆ ಬಂದಿಲ್ಲ. ಬೇಜವಾಬ್ದಾರಿ ತನದಿಂದ ವರ್ತಿಸುವ ಆಡಳಿತ ವರ್ಗ ರೈತರ ಹಿತಾಸಕ್ತಿ ಕಾಪಾಡುತ್ತಿಲ್ಲಇಂಡುವಾಳು ಚಂದ್ರಶೇಖರ್ ಜಿಲ್ಲಾ ಘಟಕದ ಅಧ್ಯಕ್ಷ ರೈತ ಸಂಘ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.