ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಮಂಡ್ಯ | ಮಾಹಿತಿ ನೀಡಲು ವಿಳಂಬ: ಪಾಂಡವಪುರ ತಹಶೀಲ್ದಾರ್‌ರಿಗೆ ₹25 ಸಾವಿರ ದಂಡ

Published : 1 ಏಪ್ರಿಲ್ 2025, 13:07 IST
Last Updated : 1 ಏಪ್ರಿಲ್ 2025, 14:37 IST
ಫಾಲೋ ಮಾಡಿ
Comments
ತಹಶೀಲ್ದಾರ್‌ ಪ್ರತಿಕ್ರಿಯೆ
‘ಮಾರ್ಚ್‌ 19ರಂದು ಶಾಸಕರ ಅಧ್ಯಕ್ಷತೆಯಲ್ಲಿ ಅಕ್ರಮ–ಸಕ್ರಮ ಸಮಿತಿ ಸಭೆ ಇದ್ದ ಕಾರಣ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿಲ್ಲ. ಅರ್ಜಿದಾರರಿಗೆ ಮಾರ್ಚ್‌ 21ರಂದು ಮಾಹಿತಿಯನ್ನು ನೀಡಲಾಗಿದೆ. ಮಾರ್ಚ್‌ 26ರಂದು ಪ್ರಕರಣದ ವಿಚಾರಣೆ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲದ ಕಾರಣ ಹಾಜರಾಗಲು ಸಾಧ್ಯವಾಗಿಲ್ಲ’ ಎಂದು ತಹಶೀಲ್ದಾರ್‌ ಎಸ್‌. ಸಂತೋಷ್‌ ಅವರು ಮಾಹಿತಿ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT