<p><strong>ಮಂಡ್ಯ</strong>: ಜಿಲ್ಲೆಯ ವಿವಿಧೆಡೆ ಬೈಕ್ಗಳ ಕಳ್ಳತನ ಹಾಗೂ ಚಿನ್ನದ ಸರ ಅಪರಹರಣ ಮಾಡಿದ್ದ ಆರೋಪಿಗಳನ್ನು ಬಂಧಿಸಿರುವ ಪೂರ್ವ ಹಾಗೂ ಪಶ್ಚಿಮ ಪೊಲೀಸ್ ಠಾಣಾ ಪೋಲೀಸರು ಅವರಿಂದ ₹14 ಲಕ್ಷ ಮೌಲ್ಯದ 27 ಬೈಕ್ಗಳು ₹3 ಲಕ್ಷ ಮೌಲ್ಯದ ಚಿನ್ನದ ಸರ ವಶಪಡಿಸಿಕೊಂಡಿದ್ದಾರೆ.</p>.<p>‘ಕಳ್ಳತನವಾಗಿದ್ದ 27 ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ. ಮಂಡ್ಯದ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ಮದ್ದೂರು ತಾಲ್ಲೂಕು ಗಟ್ಟಿಯಳ್ಳಿ ಗ್ರಾಮದ ಶಿವಲಿಂಗಯ್ಯ ಅವರ ದ್ವಿಚಕ್ರ ವಾಹನಕ್ಕೆ ಸಂಬಂಧ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದರು.</p>.<p>ಮಂಡ್ಯ ತಾಲ್ಲೂಕು ಕಸಬಾ ಹೋಬಳಿಯ ಕಾಗೆಹಳ್ಳದೊಡ್ಡಿ ಆರೋಪಿ ಕೆ.ಚಂದ್ರಶೇಖರ್ನನ್ನು ಬಂಧಿಸಿ ಆತನ ಮಾಹಿತಿ ಮೇರೆಗೆ ₹5.75 ಲಕ್ಷ ಮೌಲ್ಯದ 15 ಬೈಕ್, ಮಂಡ್ಯ ವಿಮ್ಸ್ ಆಸ್ಪತ್ರೆ ಆವರಣದಲ್ಲಿ ನಡೆದ ಕಳ್ಳತನ ಬಗ್ಗೆ ತನಿಖೆ ನಡೆಸಿ ಆರೋಪಿಗಳಾದ ತಿ.ನರಸೀಪುರ ತಾಲ್ಲೂಕು ಗರಗೇಶ್ವರಿ ಕ್ವಾಟ್ರಸ್ಟ್ ರಿಹಾನ್ ಪಾಷ, ಸೈಯದ್ ಅಯಾನ್, ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಸೇರಿದಂತೆ ಇವರಿಂದ ₹8.50 ಲಕ್ಷ ಬೆಲೆಬಾಳುವ 12 ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಜಿಲ್ಲೆಯ ವಿವಿಧೆಡೆ ಬೈಕ್ಗಳ ಕಳ್ಳತನ ಹಾಗೂ ಚಿನ್ನದ ಸರ ಅಪರಹರಣ ಮಾಡಿದ್ದ ಆರೋಪಿಗಳನ್ನು ಬಂಧಿಸಿರುವ ಪೂರ್ವ ಹಾಗೂ ಪಶ್ಚಿಮ ಪೊಲೀಸ್ ಠಾಣಾ ಪೋಲೀಸರು ಅವರಿಂದ ₹14 ಲಕ್ಷ ಮೌಲ್ಯದ 27 ಬೈಕ್ಗಳು ₹3 ಲಕ್ಷ ಮೌಲ್ಯದ ಚಿನ್ನದ ಸರ ವಶಪಡಿಸಿಕೊಂಡಿದ್ದಾರೆ.</p>.<p>‘ಕಳ್ಳತನವಾಗಿದ್ದ 27 ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ. ಮಂಡ್ಯದ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ಮದ್ದೂರು ತಾಲ್ಲೂಕು ಗಟ್ಟಿಯಳ್ಳಿ ಗ್ರಾಮದ ಶಿವಲಿಂಗಯ್ಯ ಅವರ ದ್ವಿಚಕ್ರ ವಾಹನಕ್ಕೆ ಸಂಬಂಧ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದರು.</p>.<p>ಮಂಡ್ಯ ತಾಲ್ಲೂಕು ಕಸಬಾ ಹೋಬಳಿಯ ಕಾಗೆಹಳ್ಳದೊಡ್ಡಿ ಆರೋಪಿ ಕೆ.ಚಂದ್ರಶೇಖರ್ನನ್ನು ಬಂಧಿಸಿ ಆತನ ಮಾಹಿತಿ ಮೇರೆಗೆ ₹5.75 ಲಕ್ಷ ಮೌಲ್ಯದ 15 ಬೈಕ್, ಮಂಡ್ಯ ವಿಮ್ಸ್ ಆಸ್ಪತ್ರೆ ಆವರಣದಲ್ಲಿ ನಡೆದ ಕಳ್ಳತನ ಬಗ್ಗೆ ತನಿಖೆ ನಡೆಸಿ ಆರೋಪಿಗಳಾದ ತಿ.ನರಸೀಪುರ ತಾಲ್ಲೂಕು ಗರಗೇಶ್ವರಿ ಕ್ವಾಟ್ರಸ್ಟ್ ರಿಹಾನ್ ಪಾಷ, ಸೈಯದ್ ಅಯಾನ್, ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಸೇರಿದಂತೆ ಇವರಿಂದ ₹8.50 ಲಕ್ಷ ಬೆಲೆಬಾಳುವ 12 ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>