<p><strong>ಮಂಡ್ಯ:</strong> ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಕೆ.ಆರ್.ಪೇಟೆ ತಾಲ್ಲೂಕು ಗಂಜಿಗೆರೆ ಗ್ರಾಮದಲ್ಲಿ ಮನೆ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.</p>.<p>ಮೃತರನ್ನು ಕುಮಾರ್ (40) ಎಂದು ಗುರುತಿಸಲಾಗಿದೆ.ಅವಶೇಷಗಳಡಿ ಸಿಲುಕಿದ ಮೃತ ದೇಹವನ್ನು ಹೊರತೆಗೆಯಲಾಗಿದೆ.</p>.<p>ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಕೆ.ಆರ್.ಪೇಟೆ- ಮೈಸೂರು ಮುಖ್ಯರಸ್ತೆ ಬಂದ್ ಮಾಡಲಾಗಿದೆ.</p>.<p>ಹಳ್ಳಗಳು ತುಂಬಿ ಹರಿಯುತ್ತಿದ್ದು, ಶಾಲಾ, ಕಾಲೇಜು ವಿದ್ಯಾರ್ಥಿಗಳ ಪರದಾಟ ಹೇಳತೀರದಾಗಿದೆ. ಇನ್ನು . ಮೈಸೂರಿಗೆ ತೆರಳುವ ವಾಹನಗಳ ಮಾರ್ಗ ಬದಲಾಯಿಸಲಾಗಿದೆ.<br /></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಕೆ.ಆರ್.ಪೇಟೆ ತಾಲ್ಲೂಕು ಗಂಜಿಗೆರೆ ಗ್ರಾಮದಲ್ಲಿ ಮನೆ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.</p>.<p>ಮೃತರನ್ನು ಕುಮಾರ್ (40) ಎಂದು ಗುರುತಿಸಲಾಗಿದೆ.ಅವಶೇಷಗಳಡಿ ಸಿಲುಕಿದ ಮೃತ ದೇಹವನ್ನು ಹೊರತೆಗೆಯಲಾಗಿದೆ.</p>.<p>ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಕೆ.ಆರ್.ಪೇಟೆ- ಮೈಸೂರು ಮುಖ್ಯರಸ್ತೆ ಬಂದ್ ಮಾಡಲಾಗಿದೆ.</p>.<p>ಹಳ್ಳಗಳು ತುಂಬಿ ಹರಿಯುತ್ತಿದ್ದು, ಶಾಲಾ, ಕಾಲೇಜು ವಿದ್ಯಾರ್ಥಿಗಳ ಪರದಾಟ ಹೇಳತೀರದಾಗಿದೆ. ಇನ್ನು . ಮೈಸೂರಿಗೆ ತೆರಳುವ ವಾಹನಗಳ ಮಾರ್ಗ ಬದಲಾಯಿಸಲಾಗಿದೆ.<br /></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>